News Karnataka Kannada
Thursday, March 28 2024
Cricket

ಕಾರವಾರ: ಟ್ಯಾಂಕರ್ ಅನಿಲ ಸೋರಿಕೆ ಜನರಲ್ಲಿ ಆತಂಕ

11-Jul-2023 ಉತ್ತರಕನ್ನಡ

ಟ್ಯಾಂಕರ್ ಒಂದರಿಂದ ಅನಿಲ ಸೋರಿಕೆಯಾಗಿ ಜನರಲ್ಲಿ ಆತಂಕ ಸೃಷ್ಟಿಯಾದ ಘಟನೆ ಕುಮಟಾ ತಾಲೂಕಿನ ಕಡೇಕೋಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

Know More

ಕಾರವಾರ: ಕಾರಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್, ಐವರಿಗೆ ಗಾಯ

10-Jul-2023 ಉತ್ತರಕನ್ನಡ

ಗ್ಯಾಸ್ ಟ್ಯಾಂಕರ್ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ಜನರು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಬೆಳಸೆ ಬಳಿ ರಾ.ಹೆ. 66 ರಲ್ಲಿ...

Know More

ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿ ಬಂಧನ

10-Jul-2023 ಉತ್ತರಕನ್ನಡ

ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ...

Know More

ಕಾರವಾರ: ಹಿಮಾಲಯದ ಪಾರ್ವತಿ ಕಣಿವೆ ಏರಿ ದಾಖಲೆ ಬರೆದ ಜಿಲ್ಲೆಯ ಯುವಕರ ತಂಡ

25-Jun-2023 ಉತ್ತರಕನ್ನಡ

ಗೋಕರ್ಣದ ನಾಲ್ವರು ಹಾಗೂ ಜೋಯಿಡಾದ ಓರ್ವ ಸೇರಿ ಐವರು ಯುವಕರ ತಂಡ ಹಿಮಾಚಲ ಪ್ರದೇಶದ ಅತ್ಯಂತ ಎತ್ತರದ (17,450 ಅಡಿ) ಪಾರ್ವತಿ ಮತ್ತು ಪಿನ್ ಕಣಿವೆ ಸಂಧಿ ಸ್ಥಳವನ್ನು ಏರಿ ಭಾರತದ ಬಾವುಟ ಹಾರಿಸುವ...

Know More

ಆಟೋ ಚಾಲಕರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಿ ಶಕ್ತಿ ತುಂಬಲಿ: ದಿಲೀಪ್ ಅರ್ಗೇಕರ್

25-Jun-2023 ಉತ್ತರಕನ್ನಡ

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಘೋಷಿಸಿದ್ದು ಆಟೋ ಚಾಲಕ ಮತ್ತು ಮಾಲಕರ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ವಿಶೇಷ...

Know More

ಕಾರವಾರ: ಹಸಿರು ಸಮುದ್ರ ಆಮೆಯ ಕಳೆಬರ ಪತ್ತೆ

25-Jun-2023 ಉತ್ತರಕನ್ನಡ

ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಪರೂಪದ ಹಸಿರು ಸಮುದ್ರ ಆಮೆಯ ಕಳೆಬರ...

Know More

ಪೊಲೀಸ್ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಐ, ಪಿಎಸ್ಐ ಸೇರಿ ಐವರು ಸಸ್ಪೆಂಡ್

25-Jun-2023 ಉತ್ತರಕನ್ನಡ

ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಠಾಣೆಯ ಪಿಐ, ಪಿಎಸ್ಐ ಸೇರಿ ಐವರು...

Know More

ಪ್ರಾಚೀನ ಕಾಲದಿಂದಲೂ ಯೋಗ ಮಹತ್ವ ಪಡೆದುಕೊಂಡಿದೆ- ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

21-Jun-2023 ಉತ್ತರಕನ್ನಡ

ಯೋಗವು ಪ್ರಾಚೀನ ಕಾಲದಿಂದಲೂ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ. ಈಗ ಅದು ವಿಶ್ವ ಮಟ್ಟದಲ್ಲೂ ಹೆಸರುವಾಸಿಯಾಗಿದೆ ನಮ್ಮ ನಡೆ, ನೋಟವನ್ನು ಸಮಾಜಕ್ಕೆ ತಲುಪಿಸುವ ಉದ್ದೇಶ ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನಾವುಗಳು ಸಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು...

Know More

ಫ್ಲೈ ಓವರ್ ಲೋಕಾರ್ಪಣೆಗೊಳಿಸಿದ ಶಾಸಕ ಸತೀಶ್ ಸೈಲ್

05-Jun-2023 ಉತ್ತರಕನ್ನಡ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ನಗರದಲ್ಲಿ ಫ್ಲೈ ಓವರ್ ಹಾಗೂ ಟನಲ್ ಸಂಚಾರವನ್ನು ಶಾಸಕ ಸತೀಶ್ ಸೈಲ್ ಸೋಮವಾರ...

Know More

ಹೆಚ್ಚುವರಿ ಭೂ ಸ್ವಾಧೀನಕ್ಕೆ ಸರ್ವೆ ಕಾರ್ಯ: ಅಲಗೇರಿ ಗ್ರಾಮಸ್ಥರಿಂದ ಪ್ರತಿರೋಧ

31-May-2023 ಉತ್ತರಕನ್ನಡ

ಉದ್ದೇಶಿತ ನಾಗರಿಕ ವಿಮಾನ ನಿಲ್ದಾಣ ಯೋಜನೆಗೆ ನಿಗದಿ ಪಡಿಸಿದ ಭೂಮಿಗೆ ಮತ್ತೆ ಹೆಚ್ಚುವರಿಯಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ವೇ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳ ತಂಡಕ್ಕೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ವೇ ಕಾರ್ಯವನ್ನು ತಾತ್ಕಾಲಿಕವಾಗಿ ಕೈಬಿಟ್ಟು...

Know More

ರೂಪಾಲಿ ಎಸ್.ನಾಯ್ಕ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಪ್ರಮಾಣ ಮಾಡಲಿ

22-May-2023 ಉತ್ತರಕನ್ನಡ

ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಹೇಳಿದ್ದಾರೆಂದು ಆ ರೀತಿ ಸುಳ್ಳು ಸುದ್ದಿ ಹಬ್ಬಿಸಿದವರು ಧರ್ಮಸ್ಥಳದ ಮಂಜುನಾಥನ ಎದುರು ಪ್ರಮಾಣ ಮಾಡಲಿ. ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು...

Know More

ಕಾರವಾರ: ಮೀನುಗಾರಿಕೆ ವೇಳೆ ನೌಕಾನೆಲೆ ಸಿಬ್ಬಂದಿಗಳಿಂದ ದೌರ್ಜನ್ಯ

22-May-2023 ಉತ್ತರಕನ್ನಡ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭಲ್ಲಿ ಸ್ಥಳೀಯ ಮೀನುಗಾರರು ನೌಕಾನೆಲೆ ಸಿಬ್ಬಂದಿಗಳು ತೊಂದರೆ ನೀಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿ ಮುದಗಾ ಹಾಗೂ ಹಾರವಾಡ ಭಾಗದ ಮೀನುಗಾರ ಜಿಲ್ಲಾಡಳಿತಕ್ಕೆ ಮನವಿ...

Know More

ಚುನಾವಣೆಯಲ್ಲಿ ಮಹಿಳೆಯನ್ನು ಸೋಲಿಸಲು ಒಂದಾದ ಮಾಜಿಗಳು: ರೂಪಾಲಿ ನಾಯ್ಕ

21-May-2023 ಉತ್ತರಕನ್ನಡ

ಮಹಿಳೆಯೊಬ್ಬಳನ್ನು ಸೋಲಿಸಲು ಅನೇಕ ಮಾಜಿಗಳು ಒಂದಾಗಿದ್ದಾರೆ. ಕೆಲವರು ಆಮಿಷಕ್ಕೆ ಬಲಿಯಾದ ಕಾರಣ ನಮಗೆ ಹಿನ್ನಡೆಯಾಗಿದೆ. ಆದರೆ ಇದನ್ನು ಸೋಲು ಎಂದು ಭಾವಿಸುವುದು ಸೂಕ್ತವಲ್ಲ ಎಂದು ಶಾಸಕಿ ರೂಪಾಲಿ ನಾಯ್ಕ...

Know More

ಕಾರವಾರ: ಸೋಲಿನಿಂದ ವಿಚಲಿತರಾಗಬೇಕಿಲ್ಲ, ಸಂಘಟನೆ ಬಲಪಡಿಸೋಣ- ರೂಪಾಲಿ ನಾಯ್ಕ

15-May-2023 ಉತ್ತರಕನ್ನಡ

ಚುನಾವಣೆ ಅಂದಾಗ ಸೋಲು ಗೆಲುವು ಸಹಜ. ಆದರೆ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ಇಷ್ಟೊಂದು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಜನತೆ ಹಗಲಿರುಳು ದುಡಿದಿರುವುದು ನನಗೆ ಹೃದಯತುಂಬಿ ಬಂದಿದೆ. ಸೋಲಿನಿಂದ ಯಾರೂ ಅಧೀರರಾಗಬೇಕಿಲ್ಲ ಎಂದು ಕಾರವಾರ ಅಂಕೋಲಾ ವಿಧಾನಸಭಾ...

Know More

ಕಾರವಾರ: ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೂವರ ಸಾವು

11-May-2023 ಉತ್ತರಕನ್ನಡ

ಬಾವಿಯಲ್ಲಿ ರಿಂಗ್ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಯಲ್ಲಾಪುರದ ಮಾವಿನಕಟ್ಟಾ ಗ್ರಾಮದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು