News Kannada
Saturday, September 23 2023

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್: ವಿದ್ಯಾರ್ಥಿನಿ ಸಾವು

19-Sep-2023 ಕ್ರೈಮ್

ರಸ್ತೆಯ ಹೊಂಡಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ...

Know More

ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರ ಕಾರ್ಯಾಚರಣೆ

12-Sep-2023 ಕಾಸರಗೋಡು

ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಂಬಳೆ ಶಿರಿಯ ಹೊಳೆ ಬದಿಯ ಎಂಟು ಅಕ್ರಮ ಮರಳುಗಾರಿಕಾ ಕೇಂದ್ರಗಳಿಗೆ ದಾಳಿ...

Know More

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗಲಿ ಸುಮಾರು ಹತ್ತು ಲಕ್ಷ ರೂ.ಗಳ ನಷ್ಟ

01-Sep-2023 ಕಾಸರಗೋಡು

ಮನೆಯೊಂದಕ್ಕೆ ಬೆಂಕಿ ತಗಲಿ ಸುಮಾರು ಹತ್ತು ಲಕ್ಷ ರೂ.ಗಳ ನಷ್ಟ ಉಂಟಾದ ಘಟನೆ ನಗರದ ನೆಲ್ಲಿಕುಂಜೆ ಶಾಲಾ ಸಮೀಪ ಗುರುವಾರ ಮಧ್ಯಾಹ್ನ...

Know More

ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಸಾವು

24-Aug-2023 ಕಾಸರಗೋಡು

ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಕಂಬಾರ್ ಸಿರಿಬಾಗಿಲು ಎಂಬಲ್ಲಿ...

Know More

ರೈಲುಗಳ ಮೇಲೆ ನಿರಂತರ ಕಲ್ಲೆಸೆತ: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪೊಲೀಸರು

22-Aug-2023 ಕಾಸರಗೋಡು

ರೈಲುಗಳ ಮೇಲೆ ನಿರಂತರ ಕಲ್ಲೆಸೆತದ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ...

Know More

ಹಬ್ಬದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ: ೪೫ ಅಂಗಡಿಗಳಿಗೆ ನೋಟಿಸ್

22-Aug-2023 ಕಾಸರಗೋಡು

ಓಣಂ ಸೇರಿದಂತೆ ಇನ್ನಿತರ ಹಬ್ಬದ ಸಂದರ್ಭದಲ್ಲಿ  ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾಳಸಂತೆ, ಅಕ್ರಮ ದಾಸ್ತಾನು ತಡೆಗಟ್ಟುವ ನಿಟ್ಟಿನಲ್ಲಿ  ಕಂದಾಯ, ಸಾರ್ವಜನಿಕ ಸರಬರಾಜು ಹಾಗೂ ಅಳತೆ ಮಾಪಕ ಇಲಾಖಾ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ  ಸಾರ್ವಜನಿಕ...

Know More

ಫ್ಲೈವುಡ್  ಫ್ಯಾಕ್ಟರಿಯ ಸ್ಲಾಬ್ ಕುಸಿದು ಮೇಲ್ವಿಚಾರಕ ಸಾವು

07-Aug-2023 ಕ್ರೈಮ್

ಫ್ಲೈವುಡ್  ಫ್ಯಾಕ್ಟರಿಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ  ಮೇಲ್ವಿಚಾರಕ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಅನಂತಪುರ ದಲ್ಲಿ ಇಂದು ಮಧ್ಯಾಹ್ನ...

Know More

ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನೋರ್ವ ಮೃತ

06-Aug-2023 ಕಾಸರಗೋಡು

ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಪೆರ್ಲದ ಯುವಕನೋರ್ವ ಮೃತಪಟ್ಟ ಘಟನೆ...

Know More

ಕಾಸರಗೋಡು-ತಿರುವನಂತಪುರ ಆರು ಪಥದ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ 2025ರ ವೇಳೆಗೆ ಪೂರ್ಣ

05-Aug-2023 ಕಾಸರಗೋಡು

ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಆರು ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್...

Know More

ಅಂಗಡಿಗಳಿಗೆ ದರ ಪಟ್ಟಿ ಪ್ರದರ್ಶಿಸುವಂತೆ ಉಪ ಜಿಲ್ಲಾಧಿಕಾರಿ ಆದೇಶ

02-Aug-2023 ಕಾಸರಗೋಡು

ಮಂಜೇಶ್ವರ ತಾಲೂಕಿನ ಅಂಗಡಿಗಳಿಗೆ ದಾಳಿ ನಡೆಸಿದ ಉಪ ಜಿಲ್ಲಾಧಿಕಾರಿ ಸಿರೋಜ್ ಪಿ. ಜೋನ್ ನೇತೃತ್ವದ ತಂಡವು ತಪಾಸಣೆ ನಡೆಸಿತು. ದಿನಸಿ, ತರಕಾರಿ, ಹಣ್ಣು ಹಂಪಲು, ಮಾಂಸದಂಗಡಿ ಅಲ್ಲದೆ ಮೀನು ಮಾರುಕಟ್ಟೆ ಮೊದಲಾದೆಡೆಗಳಲ್ಲಿ ತಪಾಸಣೆ...

Know More

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

01-Aug-2023 ಕಾಸರಗೋಡು

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ಸೋಮವಾರ ಸಂಜೆ...

Know More

ನಿಷೇಧಿತ ತಂಬಾಕು ಉತ್ಪನ್ನ ಸಾಗಾಟ: ಓರ್ವ ಬಂಧನ

29-Jul-2023 ಕಾಸರಗೋಡು

ಕರ್ನಾಟಕದಿಂದ ಕಾಸರಗೋಡಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು...

Know More

ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ತಿಪಂಜರ ಪತ್ತೆ

29-Jul-2023 ಕಾಸರಗೋಡು

ಸುಮಾರು ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ಥಿಪಂಜರವು ಮಂಜೇಶ್ವರ ಸಮೀಪದ ಮನೆ ಯೊಂದರ ಶೆಡ್ ನಲ್ಲಿ ಪತ್ತೆಯಾಗಿದೆ . ಮಂಜೇಶ್ವರ ಕಣ್ವತೀರ್ಥದ ಕರ್ನಾಟಕ ಮೂಲದ ವ್ಯಕ್ತಿಯೋರ್ವರ ಮಾಲಕತ್ವದ ಸುಮಾರು ೧೫ ಎಕರೆಯಷ್ಟು ಸ್ಥಳವೊಂದರ ಶೆಡ್...

Know More

ಕಾಲು ಜಾರಿ ಬಾವಿಗೆ ಬಿದ್ದು ಪಾಕತಜ್ಞ ಸಾವು

28-Jul-2023 ಕಾಸರಗೋಡು

ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ಗುರುವಾರ ಸಂಜೆ...

Know More

ಪ್ರಚೋದನಕಾರಿ ಘೋಷಣೆ: ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ

28-Jul-2023 ಕಾಸರಗೋಡು

ಪ್ರಚೋದಕಾರಿ ಘೋಷಣೆ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿದ್ದಾರೆ.  ಫೇಸ್ಬುಕ್, ವಾಟ್ಸ್ ಅಪ್ , ಟೆಲಿಗ್ರಾಮ್, ಫೇಸ್ ಬುಕ್ ಸೇರಿದಂತೆ ಸಾಮಜಿಕ ಜಾಲ ತಾಣಗಳ ಬಗ್ಗೆ ನಿಗಾ ಇರಿಸಲಾಗಿದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು