News Karnataka Kannada
Saturday, April 20 2024
Cricket

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

22-Mar-2024 ಕಾಸರಗೋಡು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ...

Know More

ಪರವಾನಿಗೆ ಇಲ್ಲದೆ ಮರಳು ಸಾಗಾಟ: ನಾಲ್ವರ ಬಂಧನ

21-Mar-2024 ಮಂಗಳೂರು

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ...

Know More

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹ ಪತ್ತೆ

10-Mar-2024 ಕಾಸರಗೋಡು

ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್ ಶೇಖ್(23) ಮೃತ ಪಟ್ಟವರು. ಕಟ್ಟಡ ನಿರ್ಮಾಣ...

Know More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

08-Mar-2024 ಕಾಸರಗೋಡು

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ...

Know More

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಸಾವು

22-Feb-2024 ಕಾಸರಗೋಡು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ದಾಜೆಯಲ್ಲಿ...

Know More

ಅಗ್ನಿಗಾಹುತಿಯಾದ ಎರಡು ಮಳಿಗೆಗಳು: 15 ಲಕ್ಷ ರೂ. ನಷ್ಟ

22-Feb-2024 ಕಾಸರಗೋಡು

ನಗರದ ಎರಡು ಮಳಿಗೆಗಳು ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸುಮಾರು 15 ಲಕ್ಷ ರೂ. ನಷ್ಟ...

Know More

ಕೊಲೆ ಯತ್ನ: ಕಾಸರಗೋಡು ನಗರಸಭೆಯ ಬಿಜೆಪಿ ಸದಸ್ಯನಿಗೆ ನ್ಯಾಯಾಂಗ ಬಂಧನ

21-Feb-2024 ಕ್ರೈಮ್

ಪಕ್ಷದ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನಗರಸಭೆಯ ಬಿಜೆಪಿ ಸದಸ್ಯ ಅಜಿತ್ ಕುಮಾರ್ ( 39) ಕಾಸರಗೋಡು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಗರಸಭೆಯ 37 ನೇ ವಾರ್ಡ್...

Know More

ಕುಬಣೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

21-Feb-2024 ಕಾಸರಗೋಡು

ಉಪ್ಪಳ ಸಮೀಪದ ಕುಬಣೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬುಧವಾರ ಸಂಜೆ ಮತ್ತೆ ಅಗ್ನಿ ಅನಾಹುತ ಉಂಟಾಗಿದ್ದು, ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ...

Know More

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಸಾವು

18-Feb-2024 ಕಾಸರಗೋಡು

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ...

Know More

ಅಕ್ರಮವಾಗಿ ಟ್ರಾಲಿಂಗ್ ನಡೆಸಿದ್ದ ಮೂರು ಬೋಟ್ ಗಳು ವಶಕ್ಕೆ: ಮಾಲಕರಿಗೆ 7.5 ಲಕ್ಷ ರೂ. ದಂಡ

17-Feb-2024 ಕಾಸರಗೋಡು

ಮೀನುಗಾರಿಕಾ ಇಲಾಖೆ ಹಾಗೂ ತ್ರಕ್ಕರಿಪುರ, ಶಿರಿಯ, ಬೇಕಲ ಕರಾವಳಿ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಬೋಟ್ ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡಿರುವ ಮೂರು ಬೋಟ್ ಗಳ ಕರ್ನಾಟಕದ ಮಾಲಕರಿಂದ 7.5 ಲಕ್ಷ ರೂ. ದಂಡ...

Know More

ಕಾಸರಗೋಡು: ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ

17-Feb-2024 ಕಾಸರಗೋಡು

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ...

Know More

ಬೈಕ್ ಗೆ ಡಿಕ್ಕಿ ಹೊಡೆದ ಲಾರಿ: ಸವಾರ ಪ್ರಾಣಾಪಾಯದಿಂದ ಪಾರು

15-Feb-2024 ಕಾಸರಗೋಡು

ಬೈಕ್ ಗೆ ಡಿಕ್ಕಿ ಹೊಡೆದ ಟೋರಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ತಂಗುದಾಣಕ್ಕೆ ನುಗ್ಗಿದ ಘಟನೆ ನೀರ್ಚಾಲ್ ನಲ್ಲಿ ನಡೆದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ನೀರ್ಚಾಲ್ ನಲ್ಲಿರುವ ಬೇಳ...

Know More

ಗಲ್ಫ್ ಉದ್ಯೋಗಿ ಸಿದ್ದೀಕ್ ಕೊಲೆ ಪ್ರಕರಣ: ಆರೋಪಿ ಬಂಧನ

08-Feb-2024 ಕ್ರೈಮ್

ಎರಡು ವರ್ಷಗಳ ಹಿಂದೆ ಪೈವಳಿಕೆಯಲ್ಲಿ ಗಲ್ಫ್ ಉದ್ಯೋಗಿಯಾದ ಸೀತಾಂಗೋಳಿಯ ಅಬೂಬಕ್ಕರ್ ಸಿದ್ದೀಕ್ ನನ್ನು ಥಳಿಸಿ ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಜೇಶ್ವರ ಪೊಲೀಸರು...

Know More

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

07-Feb-2024 ಕಾಸರಗೋಡು

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ...

Know More

ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕ ಶವವಾಗಿ ಪತ್ತೆ

03-Feb-2024 ಕಾಸರಗೋಡು

ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು