ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಎಂಬಲ್ಲಿ ಸಂಭವಿಸಿದ ಸಿಡಿಲಾಘತಕ್ಕೆ ಸಾವಿತ್ರಿ ರಾಥೋಡ್(34) ಎಂಬವರು ಮೃತಪಟ್ಟಿದ್ದಾರೆ. ಅವರ ಪತಿ, ಅರಣ್ಯ ಇಲಾಖೆ ಸಿಬ್ಬಂದಿ ನಲ್ಲಪ್ಪ ರಾಥೋಡ್ ಅವರಿಗೆ ಕೈ ಹಾಗೂ ಕಾಲಿಗೆ...
Know Moreಮೂಡುಬಿದಿರೆ: ಮಾನಸಿಕವಾಗಿ ಹಿಂಸೆ ನೀಡಿ ಆತ್ಯಹತ್ಯೆಗೆ ಪ್ರಚೋದನೆ ನೀಡುವ ಮೂಲಕ ಗೃಹಿಣಿಯೋರ್ವಳ ಸಾವಿಗೆ ಕಾರಣೀಕರ್ತರಾಗಿರುವ ಮೂವರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಕೇರಳದ...
Know Moreಮೂಡುಬಿದಿರೆ: ಮೂಡುಮಾರ್ನಾಡು ಗ್ರಾಮದಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ಮೂಡುಮಾರ್ನಾಡು ಮುಲ್ಲಗುಡ್ಡೆ ನಿವಾಸಿ ನಳಿನಿ...
Know Moreಮೂಡುಬಿದಿರೆ: ಕಾರ್ ಮತ್ತು ಟೂರಿಸ್ಟ್ ಬಸ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರ್ಕಳ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಮೂಡುಬಿದಿರೆ ಸಮೀಪದ ಹಂಡೇಲು ಸುತ್ತು ಎಂಬಲ್ಲಿ...
Know Moreಮೂಡುಬಿದಿರೆ: ಮಾ.22ರಂದು ಶಿಕಾರಿಗೆಂದು ಹೋದ ಸ್ನೇಹಿತರಿಬ್ಬರು ಕರಿಂಜೆಯ ಅರಂತ ಬಾಕ್ಯಾರು ಗದ್ದೆಯ ಬದಿಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ವಾರದೊಳಗೆ ಪೋಲೀಸರು...
Know Moreಮೂಡುಬಿದಿರೆ: ಮೂರು ದಿನಗಳ ಹಿಂದೆ ಶಿಕಾರಿಗೆಂದು ಕಾಡಿಗೆ ಹೋದ ಯುವಕರಿಬ್ಬರ ಶವವು ಕರಿಂಜೆಯ ಅರಂತ ಬಾಕ್ಯಾರು ಗದ್ದೆಯ ಬದಿಯಲ್ಲಿ ಗುರುವಾರ ಸಾಯಂಕಾಲ ಪತ್ತೆಯಾಗಿದೆ. ಉದ್ಯಮಿ ಪ್ರಾಂತ್ಯ ಗ್ರಾಮದ ಪೇಪರ್ಮಿಲ್ಲ್ ನಿವಾಸಿ...
Know Moreಮೂಡುಬಿದಿರೆ: ತನ್ನನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಕ್ಷಸ ಎಂದು ಸಭೆಯೊಂದರಲ್ಲಿ ಕರಿಂಜೆ ಶ್ರೀ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಅಭಯಚಂದ್ರ ಜೈನ್ ಶ್ರೀಗಳನ್ನು ಏಕವಚನಲ್ಲಿ ಸಂಬೋಧಿಸಿ,...
Know Moreಮೂಡುಬಿದಿರೆ: ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರಿಗೆ ರಕ್ಷಣೆಯೇ ಇಲ್ಲವಾಗುತ್ತದೆ ಎಂದು ಕಾಂಗ್ರೆಸಿಗರು ಬೊಬ್ಬೆ ಹೊಡೆದಿದ್ದರು. ಗುಜರಾತಿನಲ್ಲಿ ಮುಸಲ್ಮಾನರು ನೆಮ್ಮದಿಯಿಂದಿಲ್ಲವೇ? ಉತ್ತರ ಪ್ರದೇಶದಲ್ಲಿ ಛತ್ತೀಸ್ಗಡದಲ್ಲಿ ಬಿಜೆಪಿ ಆಳ್ವಿಕೆಯಿದೆ. ಅಲ್ಲಿ ಅಲ್ಪ...
Know Moreಮೂಡುಬಿದಿರೆ: ಮೂಡುಬಿದಿರೆ, ವೇಣೂರು, ಕಾಪು, ಶಿರ್ವ, ಉಡುಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ಹತ್ತು ಬೈಕ್ ಕಳ್ಳತನ ಹಾಗೂ ಗ್ರಾಹಕರ ಸೋಗಿನಲ್ಲಿ ಅಂಗಡಿಯಿಂದ ಬಂಗಾರ ಕಳ್ಳತನದ ಆರೋಪಿ, ಕಾರ್ಕಳ ತಾಲೂಕು ಇನ್ನಾದ...
Know Moreಮೂಡುಬಿದಿರೆ: ಅಡಿಕೆಯನ್ನು ಬೆಳೆಸುವುದು ಕೇವಲ ವಾಣಿಜ್ಯ ಉದ್ದೇಶಕ್ಕೆ ಮಾತ್ರವಲ್ಲ, ಅದು ಶುಭ ಕಾರ್ಯಗಳಿಗೂ ಅಗತ್ಯವಾಗಿ ಬೇಕು. ಆದರೆ ಇದೀಗ ಕೇಂದ್ರ ಸರಕಾರವು ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳುವ ಮೂಲಕ ಅಡಕೆ ಬೆಳೆಗಾರರನ್ನು...
Know Moreಮೂಡುಬಿದಿರೆ: ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆಯ ಜಯಲಕ್ಷ್ಮಿ ಗೇರು ಕಾರ್ಖಾನೆಯಿಂದ ಗೇರು ತಿರುಳು ಕಳ್ಳತನಕ್ಕೆ ಪ್ರಯತ್ನಿಸಿದ್ದ ಪುತ್ತೂರು ಮೂಲದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಶನಿವಾರ...
Know Moreಮೂಡುಬಿದಿರೆ: ಎಲ್ಲಾ ವಿಷಯ ತಿಳಿದುಕೊಂಡಿದ್ದು ಒಂದು ವಿಷಯದಲ್ಲಿ ವಿಶೇಷ ಆಸಕ್ತಿ ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸ ಹಾಗೂ ಪರಿಶ್ರಮ ಒಂದಿದ್ದರೆ ಮುಂದೊಂದು ದಿನ ಉತ್ತಮ ವೈದ್ಯರಾಗುತ್ತೀರಿ ಎಂದು ಖ್ಯಾತ...
Know Moreಮೂಡುಬಿದಿರೆ: ಮಂಗಳೂರಿನ ಯೇನೆಪೋಯ ಸಂಸ್ಥೆ ಮತ್ತು ನ್ಯೂಯಾರ್ಕ್ ಮೂಲದ ಇಂಪೆಲ್ಸಿಸ್ ತಾಂತ್ರಿಕ ಪಾಲುದಾರಿಕೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದು, ಅದರನ್ವಯ ಯೇನೆಪೋಯ ತಾಂತ್ರಕ ಕಾಲೇಜು...
Know Moreಮೂಡುಬಿದಿರೆ: ಕಡಂದಲೆ ಬಿ.ಟಿ. ರೋಡಿನಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದು ಸುಮಾರು ಒಂದು ಎಕರೆ ಪ್ರದೇಶದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿ ಸುಮಾರು...
Know Moreಮೂಡುಬಿದಿರೆ: ಕ್ರೈಸ್ತ ಸಮಾಜದ ಅಭಿವೃದ್ಧಿಗಾಗಿ, ಸಮಾಜ ಮುನ್ನಡೆಸುವ ಪರಿಣಾಮಕಾರಿ ನಾಯಕರ ಅಗತ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಭಿಷಪ್ ಅತೀ ವಂದನೀಯ ಅಲೋಶಿಯಸ್ ಪೌಲ್...
Know MoreGet latest news karnataka updates on your email.