ಸೋಮೇಶ್ವರ ಪುರಸಭೆ ವತಿಯಿಂದ ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದ ಅಂಗವಾಗಿ ಸಹಿ ಆಂದೋಲನ...
Know Moreಶಾಸಕ ಉಮಾನಾಥ್ ಕೋಟ್ಯಾನ್ ಅವರು ಜೀರ್ಣೋದ್ದಾರಗೊಳ್ಳುತ್ತಿರುವ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಜೀರ್ಣೋದ್ದಾರ ಕಾರ್ಯಗಳನ್ನು...
Know Moreಕೇಮಾರು ಶ್ರೀ ಸಾಂಧೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ಶ್ರೀ ಶ್ರೀ ಈಶವಿಠ್ಠಲದಾಸ ಸ್ವಾಮೀಜಿಯವರ ಆಶೀರ್ವಾದವನ್ನು ಉಮಾನಾಥ ಕೋಟ್ಯಾನ್...
Know Moreಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಪ್ರದೇಶದ ಕ್ಕೆ ಭೇಟಿ ನೀಡಿ...
Know Moreಹರೆಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯೂ ಪಡ್ಪು ವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಅವರಿಂದ ಬಹಿರಂಗ ಸಭೆ ಹಾಗೂ ಮತಯಾಚನೆ ಕಾರ್ಯಕ್ರಮ...
Know Moreಶ್ರೀ ರಾಮ ಭಜನಾ ಮಂದಿರ, ಮಿತ್ರಪಟ್ಣ, ಮುಕ್ಕ ಇದರ 90 ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಚತುರ್ಥ ವರ್ಷದ ಏಕಾಹ ಭಜನಾ ಮಹೋತ್ಸವದಲ್ಲಿ ಡಾ. ಭರತ್ ಶೆಟ್ಟಿ ವೈಯವರು ಪಾಲ್ಗೊಂಡು ಪ್ರಸಾದ...
Know Moreಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಇಂದು ಪುತ್ತೂರು ನಗರದ ಎ.ಪಿ.ಎಂ.ಸಿ ಯಾರ್ಡ್ ನಲ್ಲಿ ತನ್ನ...
Know Moreಬೈಂದೂರು ಕ್ಷೇತ್ರದಲ್ಲಿ ಪುಟ್ಟ ಬಾಲಕಿಯೊಬ್ಬಳು ಚುನಾವಣಾ ಅಭ್ಯರ್ಥಿಕ್ಕೆ ಮೋದಿ ಆಡಳಿತ ಮತ್ತು ಜೀವನದ ಆದರ್ಶ ಪಾಠವನ್ನು ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
Know Moreಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ...
Know Moreಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಇಂದು ( ಶುಕ್ರವಾರ ) ಮಧ್ಯಾಹ್ನ ನಗರದ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ತೀರ್ಥ ಪ್ರಸಾದ...
Know Moreಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಗುರುವಾರ ಆಯೋಜಿಸಿದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಎಂಎಲ್ಸಿ ಮಂಜುನಾಥ ಭಂಡಾರಿ...
Know Moreಕಂದಾವರ ಪಂಚಾಯತ್ ಕೊಳಂಬೆ 1 ನೇ ವಾರ್ಡಿನ ಸ್ಕೈಲೇಔಟ್ ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈಯವರು ಭಾಗವಹಿಸಿ ಮತ ಯಾಚನೆ...
Know Moreಬಿಜೆಪಿ ಮಂಗಳೂರು ಕ್ಷೇತ್ರದ ವತಿಯಿಂದ ಮುಡಿಪು ಕಾಯರ್ ಗೋಳಿ ವೃತ್ತದಿಂದ ಮುಡಿಪು ಜಂಕ್ಷನ್ ವರೆಗೆ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ನೇತೃತ್ವದಲ್ಲಿ ಅಭ್ಯರ್ಥಿ ಸತೀಶ್ ಕುಂಪಲ ಮುಂದಾಳತ್ವದಲ್ಲಿ ಬೃಹತ್ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಷೋ...
Know Moreಪ್ರಧಾನಿ ನರೇಂದ್ರ ಮೋದಿ ಅವರು ಏ.27 ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ...
Know Moreಅಭೂತಪೂರ್ವ ವಿಜಯ ಸಾಧಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದಾದ್ಯಂತ ಬಿಜೆಪಿ ಅಲೆ ಸಾಗುತ್ತಿದ್ದು, ವಾರ್ಡ್ 18 ಕಾವೂರು ವ್ಯಾಪ್ತಿಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಮತಪ್ರಚಾರ...
Know MoreGet latest news karnataka updates on your email.