ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ...
Know Moreಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ...
Know Moreಶಿಥಿಲವಾಗಿದ್ದ ನೀರಿನ ತೊಟ್ಟಿಯ ಗೋಡೆ ಏಕಾಏಕಿ ಉರುಳಿಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು ಮತ್ತೊಬ್ಬನಿಗೆ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಹೆಚ್.ಗೊಲ್ಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
Know Moreಸ್ಪೆನ್ಸ್, ಥ್ರಿಲ್ಲರ್ ಹಾಗೂ ಮನರಂಜನಾ ಎಳೆ ಒಳಗೊಂಡಿರುವ 13 ಎಂಬ ಶೀರ್ಷಿಕೆಯ ಚಲನಚಿತ್ರ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಂಡಿದೆ. ಹೀಗಾಗಿ ಪ್ರೇಕ್ಷಕರ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ 50ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ...
Know Moreರಸ್ತೆಯ ಹೊಂಡಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ...
Know Moreಕನ್ನಡ ಚಿತ್ರರಂಗದ ಮೇರುನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಉದ್ಯಾನವನ ನಿರ್ವಹಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಡಾ.ವಿಷ್ಣು ಸೇನಾ ಸಮಿತಿ ಸಂಘದ ಸದಸ್ಯರು ಮನವಿ...
Know Moreಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿರುವ ಬೆನ್ನಲ್ಲೇ ಮೈಸೂರು ಮತ್ತು ಕೇರಳವನ್ನು ಸಂಪರ್ಕಿಸುವ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ನಲ್ಲಿ ಜಿಲ್ಲಾಡಳಿತ ಹಾಗೂ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಅಲರ್ಟ್...
Know Moreದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 5ನೇ ಟೆನಿಕಾಯ್ಟ್ (ರಿಂಗ್ ಎಸೆತ) ವಿಶ್ವ ಕಪ್ ನಲ್ಲಿ ಭಾರತ ತಂಡದಿಂದ ಆಯ್ಕೆಯಾಗಿದ್ದ ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕು ಕ್ಯಾತನಹಳ್ಳಿಯ ಲಿಖಿತ ಅವರಿಗೆ ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿರುವ ಸರ್ಕಾರಿ ಪದವಿ...
Know Moreಮಂಡ್ಯ ಜಿಲ್ಲೆಯಲ್ಲಿ ರೌಡಿಶಂ ತಾರಕಕ್ಕೇರಿದ್ದು, ಅಟ್ಟಾಡಿಸಿಕೊಲೆ ಮಾಡುವುದು ಮೇಲಿಂದ ಮೇಲೆ ನಡೆಯುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನಡುವೆ ನಾಲ್ಕೈದು ಮಂದಿ ಸೇರಿ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆಗೈದ...
Know Moreಈಗಾಗಲೇ ಕೇರಳದಲ್ಲಿ ಕಾಣಿಸಿಕೊಂಡು ಇಬ್ಬರ ಜೀವವನ್ನು ಬಲಿಪಡೆದುಕೊಂಡಿರುವ ನಿಫಾವೈರಸ್ ಈಗ ಎಲ್ಲರ ನಿದ್ದೆಗೆಡಿಸುವಂತೆ ಮಾಡಿದೆ. ಕೇರಳದಲ್ಲಿ ಕಾಣಿಸಿಕೊಂಡ ವೈರಸ್ ನಮ್ಮ ರಾಜ್ಯದತ್ತ ಕಾಲಿಡಲು ಹೆಚ್ಚು ಸಮಯ ಬೇಕಾಗಿಲ್ಲ. ಹೀಗಾಗಿ ಸರ್ಕಾರ ಗಡಿಭಾಗಗಳಲ್ಲಿ ಕಟ್ಟು ನಿಟ್ಟಿನ...
Know Moreಭಾರತದ ಪುರಾಣ ಅಧ್ಯಯನ ಮಾಡಿದಾಗಲೂ ದಾನಶೂರ ಕರ್ಣ ದಾನದಿಂದಲೇ ಪ್ರಸಿದ್ಧನಾಗಿದ್ದ ಎಂಬುದು ಸಾಬೀತಾಗಿದ್ದು ನಾವು ಬೇರೆಯವರಿಂದ ದಾನ ಕೇಳೋದಿಕ್ಕಿಂತ ಮುಂಚೆ ನಾವು ದಾನ ಮಾಡಿ ತೋರಿಸಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸ್ವತಃ ರಕ್ತದಾನ ಮಾಡುವ...
Know Moreಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್ 16585/86 ಎಸ್ಎಮ್ ವಿಟಿ ಈಗ ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತಿದ್ದು ಇದರಿಂದ ಪ್ರಯಾಣಿಕರಿಗೆ...
Know Moreಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
Know Moreವರ್ಷಕ್ಕೊಮ್ಮೆ ಮನೆಮನೆಗೆ ಬರುವ ಗಣೇಶನನ್ನು ಸ್ವಾಗತಿಸಲು ಸಮಾರೋಪಾದಿಯಲ್ಲಿ ಸಿದ್ಧತೆಗಳು ಸಾಗುತ್ತಿವೆ. ಈಗಾಗಲೇ ಬಣ್ಣಬಣ್ಣದ ಗಣಪತಿಯ ವಿಗ್ರಹಗಳು ಮಾರುಕಟ್ಟೆಯಲ್ಲಿ ಕಾಣಿಸುತ್ತಿದ್ದರೆ, ಮತ್ತೊಂದೆಡೆ ಪರಿಸರ ಸ್ನೇಹಿ ಮಣ್ಣಿನ ಗಣಪನ ತಯಾರಿಕೆಯೂ...
Know Moreಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಂಬಳೆ ಶಿರಿಯ ಹೊಳೆ ಬದಿಯ ಎಂಟು ಅಕ್ರಮ ಮರಳುಗಾರಿಕಾ ಕೇಂದ್ರಗಳಿಗೆ ದಾಳಿ...
Know MoreGet latest news karnataka updates on your email.