ಕಾರಿನಲ್ಲಿ ಸಾಗಿಸುತ್ತಿದ್ದ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಪೊಲೀಸರು ವಶಪಡಿಸಿಕೊಂಡು ಓರ್ವ ನನ್ನು...
Know Moreನೌಕಾಪಡೆಯ ಉದ್ಯೋಗಿ ಎಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ, ದಾಖಲೆಗಳ ಆಧಾರದ ಮೇಲೆ ಅರ್ಗಾದ ಐ.ಎನ್.ಎಸ್ ಕದಂಬ ನೌಕಾನೆಲೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು...
Know Moreಭ್ರಷ್ಟಾಚಾರ ಯಾವ ರೂಪದಲ್ಲೇ ಇದ್ದರೂ ಅದು ಅಪರಾಧ. ಆದ್ದರಿಂದ ಸರ್ಕಾರಿ ಸೇವಕರು ಮತ್ತು ಸಾರ್ವಜನಿಕರು ಇಬ್ಬರೂ ಲೋಕಾಯುಕ್ತ ಕಾಯ್ದೆ ಬಗ್ಗೆ ತಿಳಿದುಕೊಂಡು, ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ...
Know Moreಡಾ.ಕಾಳಿಮಾಡ ದಿನೇಶ್ ನಾಚಪ್ಪ ನಿರ್ದೇಶನದ ಕೊಡವ ಚಲನಚಿತ್ರ ‘ನೆಲ್ಚಿ ಬೊಳಿ’ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ದಿನಕ್ಕೆ 3 ಯಶಸ್ವೀ ಪ್ರದರ್ಶನ...
Know Moreಮೈಸೂರು ಅಭಿವೃದ್ಧಿಯ ವಿಚಾರವಾಗಿ ಸಂಸದ ಪ್ರತಾಪ್ಸಿಂಹ ಅವರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಯತ್ನ ಮಂಗಳವಾರ ಮತ್ತೊಮ್ಮೆ ಭಗ್ನಗೊಂಡಿದೆಯಾದರೂ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ...
Know Moreಕರ್ನಾಟಕ ಸರಕಾರವನ್ನು ತಕ್ಷಣ ವಜಾಗೊಳಿಸಬೇಕು, ಸರಕಾರ ಹೊರಡಿಸಿರುವ ಆದೇಶಗಳು, ನೇಮಕಾತಿಗಳು ಮತ್ತು ವರ್ಗಾವಣೆಯನ್ನು ರದ್ದುಪಡಿಸಿ ಸಿಬಿಐ ತನಿಖೆಗೆ ಒಳಪಡಿಸಬೇಕು. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ...
Know Moreವಿಫ ಟೆಕ್ವಾಂಡೋ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ...
Know Moreಈ ಬಾರಿ ಎಂದಿನಂತೆ ಐತಿಹಾಸಿಕ ಮೈಸೂರು ದಸರಾ ಅದ್ಧೂರಿಯಾಗಿ ನಡೆಯುವ ಸಾಧ್ಯತೆಯಿದ್ದು. ಈ ಸಂಬಂಧ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಜು.10ರ ಬಳಿಕ ದಸರಾ ಉನ್ನತ ಸಮಿತಿ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
Know Moreಮೈಸೂರು ತಾಲೂಕು ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆಯ ಜಾಗೃತ ಕೋಶ, ಮೈಸೂರು ವಿಭಾಗೀಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಮಂಗಳವಾರ ಕೃಷಿ ಸಚಿವ ಬಿ.ಸಿ.ಪಾಟೀಲ್...
Know Moreಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕ - ಕಾಂಞಂಗಾಡು ಹೆದ್ದಾರಿಯ ಕೇರಳ - ಕರ್ನಾಟಕ ಗಡಿಪ್ರದೇಶವಾದ ಸಾರಡ್ಕ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ರಸ್ತೆ...
Know Moreವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತಗೊಂಡಿತ್ತು. ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ...
Know Moreಕಳೆದೊಂದು ವಾರದಿಂದ ತಾಲೂಕಿನಾದ್ಯಂತ ಮಳೆ ಸುರಿಯುತ್ತಿದ್ದು ನದಿ, ಹಳ್ಳಗಳು ತುಂಬಿ ಹರಿಯತೊಡಗಿವೆ. ಮಳೆಗಾಲದ ಸಂಪೂರ್ಣ ಚಿತ್ರಣ ಜನರಿಗೆ...
Know Moreದೇಶದ ಬಿ.ಜೆ.ಪಿ. ನೇತೃತ್ವದ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದು ಯುವ ಜನರನ್ನು ದಾರಿ ತಪ್ಪಿಸುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ರದ್ದು ಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಮರೀಗೌಡ ...
Know Moreಆಲಮಟ್ಟಿ ಅಣೆಕಟ್ಟೆಗೆ ಮೇ 21ರಿಂದಲೇ ಒಳಹರಿವು ಆರಂಭಗೊಂಡಿದ್ದರೂ ಜುಲೈ ಮೊದಲ ವಾರವಾದರೂ ಜಲಾಶಯ ಭರ್ತಿಯಾಗಿಲ್ಲ. ಈ ವರ್ಷ ಸ್ವಲ್ಪ ಮುಂಚಿತವಾಗಿ ಒಳಹರಿವು ಪ್ರಾರಂಭವಾದರೂ, ಜೂನ್ 19 ರ ಹೊತ್ತಿಗೆ ಒಳಹರಿವು ಸಂಪೂರ್ಣವಾಗಿ...
Know Moreಯಕ್ಷಗಾನ ಕ್ಷೇತ್ರದಲ್ಲಿ ಹಾಸ್ಯಗಾರರಾಗಿ ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ನೂರಾರು ಪಾತ್ರಗಳನ್ನು ತನ್ನ ಅಭಿನಯ ಮತ್ತು ಮಾತುಗಾರಿಕೆಯಿಂದ ವಿಶಿಷ್ಟರಾಗಿ ನಿರ್ವಹಿಸಿ ಖ್ಯಾತರಾದ ವೇಣೂರು ಸುಂದರ ಆಚಾರ್ಯರ ಪ್ರಥಮ ಸಂಸ್ಮರಣ ಕಾರ್ಯಕ್ರಮ ಜು. 10 ರಂದು...
Know MoreGet latest news karnataka updates on your email.