News Karnataka Kannada
Thursday, April 25 2024

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್

16-Mar-2024 ಮನರಂಜನೆ

ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆ ನಿನ್ನೆ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು.  ಅಮಿತಾಭ್ ಬಚ್ಚನ್​ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದ ಅಮಿತಾಭ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಮಾಹಿತಿ ಲಭಿಸಿದೆ....

Know More

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್: ಹಣಕಾಸು ವಿಚಾರವಾಗಿ ಕಿಡಿಗೇಡಿಗಳ ತಪ್ಪು ಸಂದೇಶ ರವಾನೆ

27-Feb-2024 ಹುಬ್ಬಳ್ಳಿ-ಧಾರವಾಡ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು,  ಖಾತೆಗೆ 7.50 ಲಕ್ಷ ಹಣ ಬಂದಿದ್ದು ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ದುಷ್ಕರ್ಮಿಗಳಿಂದ ಪೋಸ್ಟ್...

Know More

ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ: ಬಿಜೆಪಿ ಆಕ್ರೋಶ

16-Feb-2024 ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್​​ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಾಗ್ದಾಳಿ...

Know More

ಇನ್ಮುಂದೆ ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿ ನಿಷೇಧ

11-Feb-2024 ಆರೋಗ್ಯ

ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಕಾರಣ ಏನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ, ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕವನ್ನು ಬಳಸಿರುವುದನ್ನು ಸರ್ಕಾರಿ ಅಧಿಕಾರಿಗಳು ಪತ್ತೆ ಹಚ್ಚಿದ ನಂತರ ಅದರ ಮಾರಾಟವನ್ನು ನಿಷೇಧಿಸಲಾಗಿದೆ....

Know More

ಇಂದು ರಾಶಿಯವರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ; ಸಂಗಾತಿಯನ್ನು ನೋಯಿಸದಿರಿ

25-Jan-2024 ಭವಿಷ್ಯ

ಇಂದು ಧನು ರಾಶಿಯವರು ಆಸ್ತಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಪಡೆಯುವ ಸಾಧ್ಯತೆಗಳಿವೆ. ಪ್ರತಿಷ್ಠೆ ಹೆಚ್ಚಾಗುತ್ತದೆ ಮತ್ತು ಮಗುವಿನ ಜವಾಬ್ದಾರಿಯನ್ನು ಪೂರೈಸಬಹುದು. ಹೊಸ ಉದ್ಯಮಿಗಳು ಪ್ರಯೋಜನ ಪಡೆಯಲಿದ್ದಾರೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ...

Know More

ಹಿರೇಮಗಳೂರು ಕಣ್ಣನ್​​ಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚಿಸುತ್ತೇನೆ: ರಾಮಲಿಂಗಾರೆಡ್ಡಿ

23-Jan-2024 ಬೆಂಗಳೂರು ನಗರ

ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಆಕ್ರೋಶಕ್ಕೆ ಗುರಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ನೋಟಿಸ್ ಹಿಂಪಡೆಯಲು ಮುಂದಾಗಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರಿಗೆ...

Know More

ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ಗೆ ಗೌರವ ಡಾಕ್ಟರೇಟ್ ಪ್ರದಾನ

21-Jan-2024 ಮಂಡ್ಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಹೈದರಾಬಾದ್​ನಲ್ಲಿರೋ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್​ಸ್ಟಿಟ್ಯೂಟ್​​ ಗೌರವ ಡಾಕ್ಟರೇಟ್ ನೀಡಿ ಗೌರವ ಸಲ್ಲಿಸಿದೆ. ಈ ಬಗ್ಗೆ ಖುದ್ದು ಸಂಸದೆ ಸುಮಲತಾ ಅಂಬರೀಶ್...

Know More

60 ವರ್ಷ ಮೇಲ್ಪಟ್ಟವರು ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು: ಶರಣ್ ಪ್ರಕಾಶ್

02-Jan-2024 ಬೆಂಗಳೂರು

60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್  ಸಲಹೆ...

Know More

ಎದ್ದ ಕೂಡಲೇ ಬ್ರಶ್ ಮಾಡದೇ ಈ ಹಣ್ಣು ತಿಂದ್ರೆ ಆರೋಗ್ಯಕರ ಅಂತೆ

07-Dec-2023 ಆರೋಗ್ಯ

ನಾವು ಏನೇ ತಿನ್ನೋದಾದ್ರೂ ಬ್ರಶ್ ಮಾಡಿ ತಿನ್ನಬೇಕು ಎಂದು ನಮಗೆ ಹೇಳಲಾಗಿದೆ. ಆದರೆ ಇಲ್ಲೊಬ್ರು ಎಕ್ಸ್ ಪರ್ಟ್ ಹೇಳ್ತಾರೆ ಬ್ರಶ್ ಮಾಡದೇ, ಬೆಳಗ್ಗೆ ಈ ಡ್ರೈ ಫ್ರುಟ್ಸ್ ತಿನ್ನೋದು ಆರೋಗ್ಯಕ್ಕೆ ಉತ್ತಮ...

Know More

ಸಿಲಿಕಾನ್‌ ಸಿಟಿಗೆ ಎಂಟ್ರಿ ಕೊಟ್ಟ ಕರಾವಳಿ ಪ್ರತಿಷ್ಠೆಯ ಕಂಬಳ ಕಲೆ: ಈಗ ಮನೋರಂಜನೆಯ ಕ್ರೀಡೆ

26-Nov-2023 ಸಂಪಾದಕೀಯ

ಕಂಬಳ. . . ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿಕ ಆಚರಣೆ. ಪ್ರತಿಷ್ಠೆಗಾಗಿ ನಡೆಯುವ ಈ ಕಂಬಳ ಕರಾವಳಿ ಭಾಗದಲ್ಲಿ ಅತ್ಯಂತ ವಿಶೇಷ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ...

Know More

ನಾನೇ ಮಾಹಿತಿ ಕೊಟ್ಟರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ: ಶಾಸಕ ಮುನಿರತ್ನ

10-Nov-2023 ಬೆಂಗಳೂರು

ಆರ್ ಆರ್  ನಗರ ಕ್ಷೇತ್ರದಲ್ಲಿ 20 ಕೆಜಿ ಗಾಂಜಾ ಮಾರಾಟ ಆಗ್ತಿದೆ. ಈ ಬಗ್ಗೆ ನಾನೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇನೆ. ಆದರೂ ಇಲ್ಲಿನ ಇನ್ಸ್‌ಪೆಕ್ಟರ್ ಕ್ರಮ ತೆಗೆದುಕೊಂಡಿಲ್ಲ ಎಂದು ಶಾಸಕ ಮುನಿರತ್ನ ಪೊಲೀಸ್ ಇಲಾಖೆ...

Know More

ಲಂಚ ಆರೋಪ: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ

08-Nov-2023 ದೆಹಲಿ

ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಅವರ ವಿರುದ್ಧ ಸಿಬಿಐ ತನಿಖೆಗೆ...

Know More

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದ ಭಾರತ ತಂಡ

05-Nov-2023 ಕ್ರೀಡೆ

ಕೋಲ್ತತ್ತಾದ ವಾಖಂಡೆ ಸ್ಟೇಡಿಯಂ ಇಂದು ಹೈವೋಲ್ಟೇಜ್‌ ಪಂದ್ಯವೊಂದಕ್ಕೆ ಸಾಕ್ಷಿಯಾಗಲಿದೆ. ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ...

Know More

ಚೀನಾದ ಒನ್‌ ಬೆಲ್ಟ್‌, ಒನ್‌ ರೋಡ್‌ ನಿಂದ ಫಿಲಿಪೈನ್ ಹೊರಕ್ಕೆ

04-Nov-2023 ದೆಹಲಿ

ಒನ್ ಬೆಲ್ಟ್ ಮತ್ತು ಒನ್ ರೋಡ್ ಯೋಜನೆ ಮೂಲಕ ಜಾಗತಿಕವಾಗಿ ಪ್ರಭಾವ ಬೀರಿ ಎಲ್ಲ ದೇಶಗಳನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕೆಂಬ ಚೀನಾದ ದುರ್ಬುದ್ಧಿಗೆ ಒಂದೊಂದೆ ರಾಷ್ಟ್ರಗಳು ಸರಿಯಾಗಿಯೇ ಪಾಠ ಕಲಿಸುತ್ತಿವೆ. ಈ ಹಿಂದೆ ಇಟಲಿ ಯೋಜನೆಯಿಂದ...

Know More

ಕಮಲ್ ಹಾಸನ್‌ಗೆ ಕಿಚ್ಚನ ಬೆಂಬಲ: ‘ಇಂಡಿಯನ್-2’ ಫಸ್ಟ್ ಗ್ಲಿಂಪ್ಸ್ ಔಟ್

03-Nov-2023 ಮನರಂಜನೆ

ತಮಿಳಿನ ಖ್ಯಾತ ನಿರ್ದೇಶಕ ಎಸ್.ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು