News Karnataka Kannada
Thursday, April 18 2024
Cricket

ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆ ಪರಿಹಾರದ ಭರವಸೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

13-Oct-2023 ಬೆಂಗಳೂರು ನಗರ

ಕೋಳಿ ಉದ್ಯಮ ಸಂಕಷ್ಟದಲ್ಲಿದ್ದು, ಮೊಟ್ಟೆ ಹಾಗೂ ಕೋಳಿಯ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಜೊತೆಗೆ ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ...

Know More

ಎತ್ತಿನಹೊಳೆ ಯೋಜನೆ ನಾವೇ ಪೂರ್ಣಗೊಳಿಸುತ್ತೇವೆ: ಸಿಎಂ ಸಿದ್ದರಾಮಯ್ಯ

06-Sep-2023 ಬೆಂಗಳೂರು ನಗರ

ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆ ಕುರಿತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ಒತ್ತುಕೊಟ್ಟು ನಾವೇ ಪೂರ್ಣಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ...

Know More

ನಮ್ಮ ದೇಶಕ್ಕೆ ಇಂಡಿಯಾ ಹೆಸರೇ ಸಾಕು ಎಂದ ಸಿಎಂ ಸಿದ್ದರಾಮಯ್ಯ

05-Sep-2023 ಬೆಂಗಳೂರು ನಗರ

G20 ಶೃಂಗಸಭೆಯಲ್ಲಿ ಭಾಗವಹಿಸುವ ರಾಷ್ಟ್ರಗಳ ಮುಖ್ಯಸ್ಥರಿಗೆ ರಾಷ್ಟ್ರಪತಿ ಕಚೇರಿಯಿಂದ ನೀಡಿದ ಅಧಿಕೃತ ಆಹ್ವಾನದಲ್ಲಿ ಇಂಡಿಯಾ ಪದದ ಬದಲಿಗೆ ಭಾರತದ ಅಧ್ಯಕ್ಷ ಪದವನ್ನು ಬಳಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ...

Know More

ಇಂದು ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿರುವ ಮಾಜಿ ಸಿಎಂ ಬೊಮ್ಮಾಯಿ

07-Aug-2023 ಬೆಂಗಳೂರು ನಗರ

ಬಿಜೆಪಿ ರಾಷ್ಟ್ರೀಯ ನಾಯಕತ್ವವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ...

Know More

ಬೆಂಗಳೂರು: ಖಾಸಗಿ ಸಂಸ್ಥೆಯ ಎಂಡಿ, ಸಿಇಒ ಜೋಡಿ ಕೊಲೆ

12-Jul-2023 ಬೆಂಗಳೂರು

ಹಾಡಹಗಲೇ ಕಂಪನಿಗೆ ನುಗ್ಗಿದ ದುಷ್ಕರ್ಮಿಗಳು ಖಾಸಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ (ಸಿಇಒ) ಇಬ್ಬರನ್ನು ಜೋಡಿ ಕೊಲೆ ಮಾಡಿರುವ ದುರ್ಘಟನೆ ಅಮೃತಹಳ್ಳಿಯಲ್ಲಿ ನಡೆದಿದ್ದು ನಗರದ ಜನತೆ...

Know More

ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

02-Jul-2023 ಬೆಂಗಳೂರು ನಗರ

ಹಣವಂತರಿಗೆ ಆರೋಗ್ಯ ಸೇವೆ ಪಡೆದುಕೊಳ್ಳುವುದು, ಆರೋಗ್ಯ ರಕ್ಷಣೆ ಕಷ್ಟದ ಕೆಲಸವಲ್ಲ. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

06-Jun-2023 ಬೆಂಗಳೂರು ನಗರ

ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು...

Know More

ವಿಶ್ವ ಬೈಸಿಕಲ್ ದಿನಾಚರಣೆ: ಪರಿಸರ ಉಳಿಸಿ, ಆರೋಗ್ಯವಂತರಾಗಿ ಬಾಳಿ

04-Jun-2023 ಬೆಂಗಳೂರು ನಗರ

ಕ್ಯಾನರಿಸ್ ಆಟೋಮೇಷನ್ಸ್ ಸಾಪ್ಟ್ ವೇರ್ ಸಂಸ್ಥೆ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದೇವೇಗೌಡ ಪೆಟ್ರೋಲ್ ಬಂಕ್ ನಿಂದ ತುರಹಳ್ಳಿ ಫಾರೆಸ್ಟ್ ವರಗೆ 10ಕಿಲೋ ಮೀಟರ್ ಗ್ರೀನ್ ವೀಲ್ಸ್...

Know More

ಶೆಟ್ಟರ್‌ ಅವರೊಂದಿಗೆ ಡಿ.ಕೆ. ಶಿವಕುಮಾರ್‌ ಗೌಪ್ಯ ಮಾತುಕತೆ

31-May-2023 ಹುಬ್ಬಳ್ಳಿ-ಧಾರವಾಡ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮೇ.31) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​ ಅವರೊಂದಿಗೆ ಗೌಪ್ಯ ಸಭೆ...

Know More

ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಪರಿಚಯ

20-May-2023 ಬೆಂಗಳೂರು ನಗರ

ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಶ್ರೀ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ...

Know More

ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಡಿ.ಕೆ. ಶಿವಕುಮಾರ್‌ ವರ್ಚುವಲ್‌ ಪಾಠ

12-May-2023 ಬೆಂಗಳೂರು ನಗರ

ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಮೇಲೆ ಕಾಂಗ್ರೆಸ್‌ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬುದು ಕೈ ಪಾಳಯದ ಹುರುಪು ಇಮ್ಮಡಿ...

Know More

ನಾವು ಕೂಡ ಹನುಮಂತನ ಭಕ್ತರು, ದಿನನಿತ್ಯ ಹನುಮ ಚಾಲೀಸ ಪಠಣೆ ಮಾಡುತ್ತೇವೆ: ಡಿಕೆಶಿ

04-May-2023 ಬೆಂಗಳೂರು ನಗರ

‘ನಾವು ಕೂಡ ಹನುಮಂತನ ಭಕ್ತರು. ನಾವು ದಿನನಿತ್ಯ ಹನುಮ ಚಾಲೀಸ ಪಠಣೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುವುದನ್ನು ಬಿಟ್ಟು, ಈ ರಾಜ್ಯಕ್ಕೆ ಡಬಲ್ ಇಂಜಿನ ಸರ್ಕಾರದ...

Know More

ಬೆಂಗಳೂರು: ಬಿಜೆಪಿ ಜಯ ನಿಶ್ಚಿತ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

23-Apr-2023 ಬೆಂಗಳೂರು ನಗರ

ಈ ಬಾರಿ ಜನತೆ ಸತ್ಯ, ನ್ಯಾಯ ಮತ್ತು ಸಮಾನತೆಗೆ ಆಶೀರ್ವಾದ ಮಾಡುತ್ತಾರೆ. ಅದೇ ಪಥದಲ್ಲಿ ಬಿಜೆಪಿ ನಡೆಯುತ್ತಿದ್ದು, ಬಿಜೆಪಿ ಜಯ ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬೆಂಗಳೂರು: ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಚಾಲನೆ

23-Apr-2023 ಬೆಂಗಳೂರು ನಗರ

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ...

Know More

ಬಿಜೆಪಿಯಲ್ಲಿ ಟಿಕೆಟ್‌ ಹಂಚಿಕೆಗೆ ಮಾನದಂಡವೇ ಇಲ್ಲ, ಕಾಂಗ್ರೆಸ್‌ ಸೇರ್ಪಡೆಗೊಂಡು ಸವದಿ ಹೇಳಿಕೆ

14-Apr-2023 ಬೆಂಗಳೂರು ನಗರ

ಇದೊಂದು ಐತಿಹಾಸಿಕ ದಿನ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಈ ದಿನವನ್ನು ಬಹಳ ಸೂಕ್ಷ್ಮವಾಗಿ ನೋಡಲಾಗುತ್ತಿದೆ. ಇಡೀ ರಾಜ್ಯದಲ್ಲಿ 63 ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ವಲಸೆ ಹೋಗುತ್ತಿದ್ದಾರೆ. 90% ರಷ್ಟು ನಾಯಕರು ಕಾಂಗ್ರೆಸ್ ಪಕ್ಷ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು