News Karnataka Kannada
Wednesday, April 24 2024
Cricket

ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತಂದೆಯಿಂದಲೇ ಮಗನ ಕೊಲೆ

10-Mar-2024 ಬೆಂಗಳೂರು ನಗರ

ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆಂದು ವಿಚಾರಣೆ ವೇಳೆ...

Know More

ಫೋಟೋಗ್ರಾಫರ್​​ನ ಕತ್ತು ಹಿಸುಕಿ ಕೊಂದ ಯುವಕನ ಗ್ಯಾಂಗ್: ಕಾರಣವೇನು ಗೊತ್ತಾ?

05-Mar-2024 ಕ್ರೈಮ್

ಕ್ಯಾಮೆರಾಕ್ಕಾಗಿ ಓರ್ವ ಫೋಟೋಗ್ರಾಫರ್​​ ಅನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವಿಶಾಖಪಟ್ಟಣಂನಲ್ಲಿ...

Know More

ಸ್ಪೇನ್‌ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳು ಅರೆಸ್ಟ್

03-Mar-2024 ಝಾರ್ಖಂಡ್

ಸ್ಪೇನ್‌ ಮೂಲದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ...

Know More

ಆಯ ತಪ್ಪಿ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ಹರಿದ ಬಸ್: ಬೈಕ್ ಸವಾರ ಸಾವು

25-Feb-2024 ಬೆಂಗಳೂರು ನಗರ

ನಾಗರಬಾವಿ ಹೊರ ವರ್ತುಲ ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಲ್ಲಿ ಹೋಗುವಾಗ ಆಯ ತಪ್ಪಿ ರಸ್ತೆಗೆ ಬಿದ್ದಾಗ ಖಾಸಗಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ...

Know More

ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಪೊಲೀಸರು

24-Feb-2024 ಬೆಂಗಳೂರು ನಗರ

ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಳೆದ ಮೂರು ವರ್ಷಗಳಿಂದ ವರ್ಗಾವಣೆ ಸಿಗಲೇ ಇಲ್ಲ ಎಂಬ ಕಾರಣಕ್ಕೆ ದಯಾ ಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ...

Know More

ಖಾಸಗಿ ಬಸ್ – ಕಾರ್‌ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

18-Feb-2024 ರಾಯಚೂರು

ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ...

Know More

ಶಾಲಾ ಬಸ್ ಪಲ್ಟಿ: 25 ಕ್ಕೂ ಅಧಿಕ ಮಕ್ಕಳಿಗೆ ಗಾಯ

17-Feb-2024 ಶಿವಮೊಗ್ಗ

ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾದ ಘಟನೆ...

Know More

ಸಂವಿಧಾನ ಜಾಗೃತಿ ಜಾಥಾದಲ್ಲಿ ದಾಂದಲೆ: 11 ಜನರ ವಿರುದ್ಧ ಪ್ರಕರಣ, ಇಬ್ಬರ ಬಂಧನ

11-Feb-2024 ಬೀದರ್

ಭಾಲ್ಕಿ ತಾಲ್ಲೂಕಿನ ಮಳಚಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಾಂದಲೆ ಮಾಡಿ, ಕಲ್ಲು ತೂರಾಟ ನಡೆಸಿದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ...

Know More

ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಅಣ್ಣ

07-Feb-2024 ಉತ್ತರ ಪ್ರದೇಶ

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಾ ಅಪ್ರಾಪ್ತೆ ತಂಗಿಯ ಮೇಲೆ ಅಣ್ಣನೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಎಲ್ಲಿ ತನ್ನ ವಿಚಾರ ಬೆಳಕಿಗೆ ಬಂದು ಬಿಡುತ್ತೋ ಎನ್ನುವ ಭಯದಲ್ಲಿ ಆಕೆಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ...

Know More

ಉಜಿರೆ: ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

04-Feb-2024 ಮಂಗಳೂರು

ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಗಾಂಧಿನಗರದ ಬಳಿ...

Know More

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಜೀವ ದಹನ

04-Feb-2024 ಹರ್ಯಾಣ

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ ಅಷ್ಟೊತ್ತಿಗಾಗಲೇ ಚಾಲಕ ಸಜೀವ ದಹನ...

Know More

ಟಾಟಾಏಸ್ ವಾಹನ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು

31-Jan-2024 ಬೆಳಗಾವಿ

ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಓರ್ವ ವಿದ್ಯಾರ್ಥಿನಿಗೆ ಟಾಟಾಏಸ್‌ ಗುದ್ದಿ ಸಾವನಪ್ಪಿದ ಘಟನೆ...

Know More

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

28-Jan-2024 ಬೆಂಗಳೂರು ನಗರ

ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್‌ ಬಳಿ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ...

Know More

ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಕೊಲೆ ಮಾಡಿದ ಪತಿ ಅರೆಸ್ಟ್

28-Jan-2024 ಕ್ರೈಮ್

ಪತಿ ಪತ್ನಿ ನಡುವಿನ ಜಗಳ ಪತ್ನಿಯ ಸಾವಿನಲ್ಲಿ ಕೊನೆಯಾಗಿದೆ. ಜಗಳದ ವೇಳೆ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ...

Know More

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು: ಎಂ.ಕೆ ಸ್ಟಾಲಿನ್‌

27-Jan-2024 ತಮಿಳುನಾಡು

ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು