News Kannada
Friday, September 29 2023

ಏಷ್ಯನ್ ಗೇಮ್ಸ್‌: ಶೂಟಿಂಗ್​ನಲ್ಲಿ ಬಂಗಾರದ ಬೇಟೆಯಾಡಿದ ಭಾರತ

29-Sep-2023 ವಿದೇಶ

ಏಷ್ಯನ್​ ಗೇಮ್ಸ್​ 2023ರಲ್ಲಿ ಭಾರತದ ಸ್ಪರ್ಧಿಗಳ ಪದಕದ ಬೇಟೆ ಮುಂದುವರಿದಿದೆ. ಇಂದು(ಸೆ.29) ಶೂಟಿಂಗ್​ನಲ್ಲಿ ಮಗದೊಂದು ಸ್ವರ್ಣ ಪದಕ ಭಾರತಕ್ಕೆ ದೊರಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಭಾರತದ ಶೂಟರ್​ ಪಲಕ್​ ಚಿನ್ನ ಗೆದ್ದರೆ ಇಶಾ ಬೆಳ್ಳಿಯ ಪದಕವನ್ನು...

Know More

ಈದ್ ಮಿಲಾದ್ ಹಬ್ಬ: ಎಲ್ಲೆಡೆ ಮುಸ್ಲಿಂ ಬಾಂದವರಿಂದ ಸಂಭ್ರಮಚಾರಣೆ

29-Sep-2023 ಮಂಗಳೂರು

ಪವಿತ್ರ ಇಸ್ಲಾಮಿಕ್ ಹಬ್ಬವಾದ ಈದ್ ಮಿಲಾದ್ ನ್ನು ಪ್ರಪಂಚದಾದ್ಯಂತದ ಮುಸ್ಲಿಮರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಳೆದ ದಿನ...

Know More

ಧಾರವಾಡದಲ್ಲಿ ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಣೆ

29-Sep-2023 ಹುಬ್ಬಳ್ಳಿ-ಧಾರವಾಡ

ಧಾರವಾಡ ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ...

Know More

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ

29-Sep-2023 ದೆಹಲಿ

ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ತುರ್ತು ಸಭೆಯನ್ನು...

Know More

ಕರ್ನಾಟಕ ಬಂದ್ ಬಿಸಿ: 44 ವಿಮಾನಗಳ ಹಾರಾಟ ಸ್ಥಗಿತ

29-Sep-2023 ಬೆಂಗಳೂರು

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ...

Know More

ಹುಮನಾಬಾದ್ | ಮೋದಿ ಜತೆ ಸಂವಾದ: ವೀರಪ್ಪ ಆಯ್ಕೆ

29-Sep-2023 ಬೀದರ್

ನವದೆಹಲಿಯಲ್ಲಿ ಸೆ.30ರಂದು ನಡೆಯಲಿರುವ ಪ್ರಧಾನಮಂತ್ರಿ ಜತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಲ್ಲೂಕಿನ ಧುಮ್ಮನಸೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪ ಎಸ್‌.ಭೂತಾಳೆ...

Know More

ವಿಶ್ವಕಪ್ ಅಭ್ಯಾಸ ಪಂದ್ಯಕ್ಕಾಗಿ ಗುವಾಹಟಿಗೆ ಬಂದ ಟೀಮ್ ಇಂಡಿಯಾ

29-Sep-2023 ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳಿಗೆ ಮುನ್ನ ಟೀಮ್ ಇಂಡಿಯಾ ಗುವಾಹಟಿಗೆ ಆಗಮಿಸಿದೆ. ಭಾರತೀಯ ಆಟಗಾರರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಭಾರತ ತಂಡಕ್ಕೆ ಜೈಕಾರ...

Know More

ಇಂದು ಕರ್ನಾಟಕ ಬಂದ್‌: ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತ

29-Sep-2023 ಮಂಗಳೂರು

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರ ಇಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ...

Know More

ಸಿಸಿಬಿ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

29-Sep-2023 ಮಂಗಳೂರು

ನಗರ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಜಾನುವಾರು ಅಕ್ರಮ ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು...

Know More

ಚಾಮರಾಜನಗರ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ ಆರಂಭ

29-Sep-2023 ಚಾಮರಾಜನಗರ

ಕಾವೇರಿ ನದಿ ನೀರು ಉಳಿವಿಗಾಗಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ...

Know More

ತಮಿಳು ನಟ ಸಿದ್ದಾರ್ಥ್ ಬಳಿ “ಕನ್ನಡಿಗರ ಪರವಾಗಿ ಕ್ಷಮಿಸಿ” ಎಂದ ಪ್ರಕಾಶ್ ರಾಜ್

29-Sep-2023 ಮನರಂಜನೆ

ಬಹುಭಾಷಾ ನಟ ಪ್ರಕಾಶ್ ರಾಜ್ ಒಂದಲ್ಲಾ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇನ್ನು ತಮಿಳು ನಟ ಸಿದ್ದಾರ್ಥ್ ಅವರ ನಟನೆಯ "ಚಿಕ್ಕು" ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್...

Know More

ಬೀದರ್‌: ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಸಾವು

29-Sep-2023 ಬೀದರ್

ಬುಧವಾರ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿಯೊಬ್ಬಳು ಸ್ಥಳದಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಗುರುವಾರ...

Know More

ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು

29-Sep-2023 ಬೆಂಗಳೂರು

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಂತೆ ಇಂದು ಕರ್ನಾಟಕ ಬಂದ್​ ಗೆ ಕರೆ...

Know More

ಕಡಬದಲ್ಲಿ ಕಾಡಾನೆ ದಾಳಿ ವ್ಯಕ್ತಿಗೆ ಗಂಭೀರ ಗಾಯ

29-Sep-2023 ಮಂಗಳೂರು

ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ...

Know More

ವಿಶ್ವಕಪ್​ಗೆ ಖಲಿಸ್ತಾನಿ ಭಯೋತ್ಪಾದಕನಿಂದ ಬೆದರಿಕೆ

29-Sep-2023 ಕ್ರೀಡೆ

ದೆಹಲಿ: ಈ ಬಾರಿ 13ನೇ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಇಡೀ ಟೂರ್ನಿಯನ್ನು ಭಾರತದಲ್ಲಿ ಆಡಲಾಗುತ್ತಿದೆ. ಈ 10 ತಂಡಗಳ ವಿಶ್ವಕಪ್‌ಗಾಗಿ ಬಹುತೇಕ ಎಲ್ಲಾ ತಂಡಗಳು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು