News Kannada
Thursday, September 28 2023

ಇಂದು ಚಿನ್ನ, ಬೆಳ್ಳಿ ಬೆಲೆ ಭಾರತದಲ್ಲಿ ಯಥಾಸ್ಥಿತಿ

26-Sep-2023 ಬೆಂಗಳೂರು

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಳಿದಿವೆ. ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿಯಲ್ಲಿದೆಯಾದರೂ ಬೇರೆ ಕೆಲ ದೇಶಗಳಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಲವೆಡೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಳೆಗಳೆರಡೂ ಕಡಿಮೆ ಆಗುವ ಸಾಧ್ಯತೆ...

Know More

ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

25-Aug-2023 ತೆಲಂಗಾಣ

ಆಂಬ್ಯುಲೆನ್ಸ್ ಗಾಗಿ ಕಾಯುತ್ತಿದ್ದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ...

Know More

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳ ಸೆರೆ

08-Aug-2023 ಬೆಂಗಳೂರು ನಗರ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ...

Know More

ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣ: ಮೂವರ ಸೆರೆ

05-Aug-2023 ಮಂಗಳೂರು

ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು...

Know More

ಮಂಗಳೂರು: ನೀರು ತುಂಬಿದ ಬಕೆಟ್‌ ಗೆ ಬಿದ್ದು ಮಗು ಸಾವು

20-Jul-2023 ಮಂಗಳೂರು

ನಗರದ ಕಾವೂರಿನಲ್ಲಿ ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟ್ಟ ಮಗು ಸಾವನ್ನಪ್ಪಿದೆ. ಕಾವೂರು ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಜ್ ಅನ್ಸಾರಿ ಅವರ ಪುತ್ರಿ ಆಯಿಷಾ (1.8 ವರ್ಷ) ಈ ದುರಂತದಲ್ಲಿ ಪ್ರಾಣ...

Know More

ಚಿತ್ರದುರ್ಗ: 13 ದಿನದ ಮಗುವಿನ ಮೇಲೆ ಮಂಗ ದಾಳಿ

16-Jul-2023 ಚಿತ್ರದುರ್ಗ

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ 13 ದಿನದ ಮಗುವಿನ ಮೇಲೆ ಮಂಗ ದಾಳಿ ಮಾಡಿದ ಆಘಾತಕಾರಿ...

Know More

ಜೂನ್ 30: ಇಂದು ವಿಶ್ವ ಸಾಮಾಜಿಕ ಮಾಧ್ಯಮಗಳ ದಿನ

30-Jun-2023 ವಿಶೇಷ

ಸಾಮಾಜಿಕ ಮಾಧ್ಯಮವಿಲ್ಲದೆ ನಮ್ಮಲ್ಲಿ ಯಾರೂ ನಮ್ಮ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಾಮಾಜಿಕ ಮಾಧ್ಯಮವು ನಮ್ಮ ಮನಸ್ಸು ಮತ್ತು ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.ಸಾಮಾಜಿಕ ಮಾಧ್ಯಮದ ಸಾಧಕ ಬಾಧಕಗಳು ಮತ್ತು ಅದರ ಬಳಕೆಯ ಬಗ್ಗೆ...

Know More

ಚಿನ್ನದ ಬೆಲೆ ಮತ್ತೆ ಇಳಿಕೆ: ಬೆಳ್ಳಿ ಬೆಲೆ ಏರಿಕೆ ಸ್ಥಗಿತ

30-Jun-2023 ಬೆಂಗಳೂರು

ಬೆಂಗಳೂರು: ಚಿನ್ನದ ಬೆಲೆ ಮತ್ತೆ ಇಳಿದಿದೆ. ಬೆಳ್ಳಿ ಬೆಲೆ ಏರಿಕೆ ನಿಂತಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 54,000 ರೂ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ...

Know More

ಇಂದು ಪ್ರಪಂಚದಾದ್ಯಂತದ ಬಕ್ರೀದ್​ ಹಬ್ಬದ ಸಂಭ್ರಮ

29-Jun-2023 ವಿಶೇಷ

ಬಕ್ರೀದ್ ಹಬ್ಬವನ್ನ ತ್ಯಾಗದ ಹಬ್ಬ ಎಂದು ಕರೆಯಲಾಗುತ್ತದೆ. ಅಲ್ಲದೇ ಇದಕ್ಕೆ ಕುರ್ಬಾನ್ ಬಯಾರಾಮಿ ಎಂಬ ಮತ್ತೊಂದು ಹೆಸರು ಸಹ ಇದ್ದು, ರಂಜಾನ್​ ನಂತರ ಈ ಹಬ್ಬವನ್ನ ಆಚರಿಸಲಾಗುತ್ತದೆ. ಮುಸ್ಲಿಂ ಬಾಂಧವರಲ್ಲಿ ಈ ಹಬ್ಬಕ್ಕೆ ಬಹಳ...

Know More

ನಿಮ್ಮ ವಸಡು ಮತ್ತು ಹಲ್ಲುಗಳ ಆರೈಕೆ ಹೀಗಿದ್ದರೆ ಒಳ್ಳೆಯದು

28-Jun-2023 ಆರೋಗ್ಯ

ಆರೋಗ್ಯ ಉತ್ತಮವಾಗಿರಬೇಕೆಂದರೆ ಬಾಯಿಯ ಆರೋಗ್ಯ ಅತ್ಯಂತ ಮುಖ್ಯವಾಗುತ್ತದೆ. ಆದರೆ, ಸಾಕಷ್ಟು ಜನರು ಬಾಯಿಯ ಆರೋಗ್ಯವನ್ನು ಲಘುವಾಗಿ ಪರಿಗಣಿಸುವುದುಂಟು. ಆದರೆ, ಬಾಯಿಯ, ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ವಸಡುಗಳನ್ನು ಸ್ವಚ್ಛವಾಗಿ ಮತ್ತು...

Know More

ಬೈಕ್ ಸವಾರನಿಗೆ ದಿಢೀರ್ ಅಡ್ಡ ಬಂದ ನಾಯಿ: ಸವಾರ ದಾರುಣ ಸಾವು

23-Jun-2023 ಮಂಗಳೂರು

ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿದ ಬೈಕ್‌ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಶರ್ಬತ್‌ ಕಟ್ಟೆ ಎಂಬಲ್ಲಿ...

Know More

‘ಅನಾನಸ್ ಜ್ಯಾಮ್’ ಮಾಡುವ ಸರಳ ವಿಧಾನ ಹೀಗಿದೆ

23-Jun-2023 ಅಡುಗೆ ಮನೆ

ಇಂದು ಸುಲಭವಾಗಿ ರುಚಿಕರವಾದ ಅನಾನಸ್ ನಿಂದ ಮಾಡುವ ಜ್ಯಾಮ್ ಅನ್ನು ತಯಾರಿಸುವ ವಿಧಾನವನ್ನು...

Know More

ರುಚಿಕರವಾದ ಬಾದಾಮಿ ಕಟ್ಲೆಟ್ ಮಾಡಿ ಸವಿಯಿರಿ

22-Jun-2023 ಅಡುಗೆ ಮನೆ

ಬಾದಾಮಿಗಳಲ್ಲಿ ಪೋಷಕಾಂಶಗಳ ಭಂಡಾರವೇ ಇದೆ. ಬಾದಾಮಿ ನೆನೆಸಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಹೃದಯದ ಆರೋಗ್ಯಕ್ಕೆ ಇವು ಪೂರಕವಾಗಿವೆ. ಮಧುಮೇಹಿಗಳಿಗೂ ಇದು ಒಳ್ಳೆಯದು. ಬಾದಾಮಿ ಬರ್ಫಿ, ಖೀರ್ ಎಲ್ಲದರ ರುಚಿ ನೋಡಿರ್ತಿರಿ. ಇಂದು ಸುಲಭವಾಗಿ ರುಚಿಕರವಾದ...

Know More

ಇಂದು ವಿಶ್ವ ಅಪ್ಪಂದಿರ ದಿನಾಚರಣೆ: ಈ ದಿನದ ಮಹತ್ವವೇನು ಗೊತ್ತಾ

18-Jun-2023 ವಿಶೇಷ

ತನ್ನ ಜವಾಬ್ದಾರಿಯನ್ನು ಪೂರೈಸುತ್ತಲೇ ಮಕ್ಕಳ ಶ್ರೇಯೋಭಿವೃದ್ಧಿಗೆ ಹಗಲಿರುಳು ದುಡಿಯುವ ಶ್ರಮಜೀವಿ ಎಂದರೆ ಅಪ್ಪ ಮಾತ್ರ. ಪ್ರತಿಯೊಬ್ಬರಿಗೂ ತಮ್ಮ ಅಪ್ಪನೇ ಮೊದಲ ಹೀರೋ, ಅಪ್ಪ ಜೊತೆಗಿದ್ದರೆ ಸಾಕು ಪ್ರಪಂಚದಲ್ಲಿ ಏನು ಬೇಕಾದರೂ ಸಾಧಿಸುತ್ತೇನೆ ಎಂಬ ವಿಶ್ವಾಸವಿರುತ್ತದೆ....

Know More

ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ ಎಷ್ಟೆಲ್ಲಾ ಆರೋಗ್ಯ ಲಾಭಗಳಿವೆ ಗೊತ್ತಾ ?

16-Jun-2023 ಆರೋಗ್ಯ

ಬಾಳೆ ಎಲೆಯಲ್ಲಿ ತಿನ್ನಬಹುದಾದ ಮೇಣವು ಇದ್ದು, ಇದರಿಂದಾಗಿ ಅದರಲ್ಲಿ ಊಟ ಮಾಡಿದರೆ ಆಗ ಆಹಾರದ ಸುವಾಸನೆ ಮತ್ತು ರುಚಿಯು ಹೆಚ್ಚಾಗುವುದು. ಬಿಸಿ ಬಿಸಿಯಾಗಿರುವ ಆಹಾರವನ್ನು ಬಾಳೆ ಎಲೆ ಮೇಲೆ ಹಾಕಿದ ವೇಳೆ ಅದು ಆಹಾರಕ್ಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು