ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಳಿದಿವೆ. ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿಯಲ್ಲಿದೆಯಾದರೂ ಬೇರೆ ಕೆಲ ದೇಶಗಳಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಲವೆಡೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಳೆಗಳೆರಡೂ ಕಡಿಮೆ ಆಗುವ ಸಾಧ್ಯತೆ...
Know Moreಆಂಬ್ಯುಲೆನ್ಸ್ ಗಾಗಿ ಕಾಯುತ್ತಿದ್ದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ...
Know Moreಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ...
Know Moreಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು...
Know Moreನಗರದ ಕಾವೂರಿನಲ್ಲಿ ನೀರು ತುಂಬಿದ ಬಕೆಟ್ಗೆ ಬಿದ್ದು ಪುಟ್ಟ ಮಗು ಸಾವನ್ನಪ್ಪಿದೆ. ಕಾವೂರು ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಜ್ ಅನ್ಸಾರಿ ಅವರ ಪುತ್ರಿ ಆಯಿಷಾ (1.8 ವರ್ಷ) ಈ ದುರಂತದಲ್ಲಿ ಪ್ರಾಣ...
Know Moreಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ 13 ದಿನದ ಮಗುವಿನ ಮೇಲೆ ಮಂಗ ದಾಳಿ ಮಾಡಿದ ಆಘಾತಕಾರಿ...
Know Moreಸಾಮಾಜಿಕ ಮಾಧ್ಯಮವಿಲ್ಲದೆ ನಮ್ಮಲ್ಲಿ ಯಾರೂ ನಮ್ಮ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಾಮಾಜಿಕ ಮಾಧ್ಯಮವು ನಮ್ಮ ಮನಸ್ಸು ಮತ್ತು ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.ಸಾಮಾಜಿಕ ಮಾಧ್ಯಮದ ಸಾಧಕ ಬಾಧಕಗಳು ಮತ್ತು ಅದರ ಬಳಕೆಯ ಬಗ್ಗೆ...
Know Moreಬೆಂಗಳೂರು: ಚಿನ್ನದ ಬೆಲೆ ಮತ್ತೆ ಇಳಿದಿದೆ. ಬೆಳ್ಳಿ ಬೆಲೆ ಏರಿಕೆ ನಿಂತಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 54,000 ರೂ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ...
Know Moreಬಕ್ರೀದ್ ಹಬ್ಬವನ್ನ ತ್ಯಾಗದ ಹಬ್ಬ ಎಂದು ಕರೆಯಲಾಗುತ್ತದೆ. ಅಲ್ಲದೇ ಇದಕ್ಕೆ ಕುರ್ಬಾನ್ ಬಯಾರಾಮಿ ಎಂಬ ಮತ್ತೊಂದು ಹೆಸರು ಸಹ ಇದ್ದು, ರಂಜಾನ್ ನಂತರ ಈ ಹಬ್ಬವನ್ನ ಆಚರಿಸಲಾಗುತ್ತದೆ. ಮುಸ್ಲಿಂ ಬಾಂಧವರಲ್ಲಿ ಈ ಹಬ್ಬಕ್ಕೆ ಬಹಳ...
Know Moreಆರೋಗ್ಯ ಉತ್ತಮವಾಗಿರಬೇಕೆಂದರೆ ಬಾಯಿಯ ಆರೋಗ್ಯ ಅತ್ಯಂತ ಮುಖ್ಯವಾಗುತ್ತದೆ. ಆದರೆ, ಸಾಕಷ್ಟು ಜನರು ಬಾಯಿಯ ಆರೋಗ್ಯವನ್ನು ಲಘುವಾಗಿ ಪರಿಗಣಿಸುವುದುಂಟು. ಆದರೆ, ಬಾಯಿಯ, ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ವಸಡುಗಳನ್ನು ಸ್ವಚ್ಛವಾಗಿ ಮತ್ತು...
Know Moreಬೈಕ್ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ...
Know Moreಇಂದು ಸುಲಭವಾಗಿ ರುಚಿಕರವಾದ ಅನಾನಸ್ ನಿಂದ ಮಾಡುವ ಜ್ಯಾಮ್ ಅನ್ನು ತಯಾರಿಸುವ ವಿಧಾನವನ್ನು...
Know Moreಬಾದಾಮಿಗಳಲ್ಲಿ ಪೋಷಕಾಂಶಗಳ ಭಂಡಾರವೇ ಇದೆ. ಬಾದಾಮಿ ನೆನೆಸಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಹೃದಯದ ಆರೋಗ್ಯಕ್ಕೆ ಇವು ಪೂರಕವಾಗಿವೆ. ಮಧುಮೇಹಿಗಳಿಗೂ ಇದು ಒಳ್ಳೆಯದು. ಬಾದಾಮಿ ಬರ್ಫಿ, ಖೀರ್ ಎಲ್ಲದರ ರುಚಿ ನೋಡಿರ್ತಿರಿ. ಇಂದು ಸುಲಭವಾಗಿ ರುಚಿಕರವಾದ...
Know Moreತನ್ನ ಜವಾಬ್ದಾರಿಯನ್ನು ಪೂರೈಸುತ್ತಲೇ ಮಕ್ಕಳ ಶ್ರೇಯೋಭಿವೃದ್ಧಿಗೆ ಹಗಲಿರುಳು ದುಡಿಯುವ ಶ್ರಮಜೀವಿ ಎಂದರೆ ಅಪ್ಪ ಮಾತ್ರ. ಪ್ರತಿಯೊಬ್ಬರಿಗೂ ತಮ್ಮ ಅಪ್ಪನೇ ಮೊದಲ ಹೀರೋ, ಅಪ್ಪ ಜೊತೆಗಿದ್ದರೆ ಸಾಕು ಪ್ರಪಂಚದಲ್ಲಿ ಏನು ಬೇಕಾದರೂ ಸಾಧಿಸುತ್ತೇನೆ ಎಂಬ ವಿಶ್ವಾಸವಿರುತ್ತದೆ....
Know Moreಬಾಳೆ ಎಲೆಯಲ್ಲಿ ತಿನ್ನಬಹುದಾದ ಮೇಣವು ಇದ್ದು, ಇದರಿಂದಾಗಿ ಅದರಲ್ಲಿ ಊಟ ಮಾಡಿದರೆ ಆಗ ಆಹಾರದ ಸುವಾಸನೆ ಮತ್ತು ರುಚಿಯು ಹೆಚ್ಚಾಗುವುದು. ಬಿಸಿ ಬಿಸಿಯಾಗಿರುವ ಆಹಾರವನ್ನು ಬಾಳೆ ಎಲೆ ಮೇಲೆ ಹಾಕಿದ ವೇಳೆ ಅದು ಆಹಾರಕ್ಕೆ...
Know MoreGet latest news karnataka updates on your email.