News Karnataka Kannada
Thursday, March 28 2024
Cricket

ಆರೋಗ್ಯವಾಗಿರಲು ದಿನಕ್ಕೊಂದು ಬಾದಾಮಿ ಸೇವಿಸಿ

24-Mar-2024 ಆರೋಗ್ಯ

ಬಾದಾಮಿ ದುಬಾರಿಯಾದರೂ ಆರೋಗ್ಯದ ದೃಷ್ಟಿಯಿಂದ ಇದು ಹಲವು ರೀತಿಯಲ್ಲಿ ಉಪಕಾರಿಯಾಗಿದೆ. ಹೀಗಾಗಿ ದಿನಕ್ಕೊಂದು ಬಾದಾಮಿ ಸೇವಿಸಿದರೂ ಅದರಿಂದ ಹತ್ತು ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಹೀಗಾಗಿ ಬಾದಾಮಿಯಿಂದ ಏನೇನು ಅನುಕೂಲಗಳಿವೆ ಎಂಬುದನ್ನು ಅರಿತರೆ ಅದರ ಸೇವನೆ ಮಾಡಬೇಕೆನಿಸುವುದು...

Know More

ಪ್ರಜೆಗಳೇ ಪ್ರಭುಗಳಾಗುವ ಅವಕಾಶ ಸದುಪಯೋಗಪಡಿಸಿಕೊಳ್ಳೋಣ

23-Mar-2024 ವಿಶೇಷ

ಲೋಕ ಸಭಾ ಚುನಾವಣೆ ಘೋಷಣೆಯಾದ ಬಳಿಕ ದೇಶದಲ್ಲಿ ರಾಜಕೀಯವಾಗಿ ಸಂಚಲನ ಸೃಷ್ಟಿಯಾಗಿದೆ. ಹೀಗಾಗಿ  ರಾಷ್ಟ್ರ, ರಾಜ್ಯ ನಾಯಕರಿಂದ ಆರಂಭವಾಗಿ ಕಾರ್ಯಕರ್ತರವರೆಗೆ, ಅಧಿಕಾರಿಗಳಿಂದ ಹಿಡಿದು ಜವಾನರವರೆಗೆ ಎಲ್ಲರೂ ತಮ್ಮ ಕೆಲಸ ಕಾರ್ಯಗಳ ಒತ್ತಡದಲ್ಲಿದ್ದಾರೆ. ಹೀಗಾಗಿ ಯಾರಿಗೂ  ವಿಶ್ರಾಂತಿ...

Know More

ಹೃದಯದ ಆರೋಗ್ಯ ಕಾಪಾಡಲು ಆಹಾರ ಕ್ರಮ ಹೇಗಿರಬೇಕು?

21-Mar-2024 ಆರೋಗ್ಯ

ಬಾಯಿ ರುಚಿಗೆ ತಕ್ಕಂತೆ ನಮಗೆ ಬೇಕಾದ ಆಹಾರಗಳನ್ನು ಸೇವಿಸಿ ಹಸಿವು ನೀಗಿಸಿಕೊಳ್ಳುತ್ತಿದ್ದೇವೆ. ಆದರೆ  ನಿಜವಾಗಿಯೂ ನಾವು ಸೇವಿಸುವ ಆಹಾರ ಬಾಯಿಗೆ ರುಚಿಯಾಗಿ ಹೊಟ್ಟೆ ತುಂಬಿದರೆ ಸಾಲದು ಅದು ಆರೋಗ್ಯಕ್ಕೆ ಪೂರಕವಾಗಿರಬೇಕು ಎನ್ನುವುದು ಬಹಳ...

Know More

ಹಾಗಲಕಾಯಿ ಕೃಷಿ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ

21-Mar-2024 ಅಂಕಣ

ಕಾಕರ ಅಥವಾ ಕರೆಲಾ ಎಂದು ಕರೆಯಲ್ಪಡುವ ಹಾಗಲಕಾಯಿಯು ಆರೋಗ್ಯಕರ ತರಕಾರಿಗಳಲ್ಲಿ ಒಂದಾಗಿದೆ. ಭಾರತದಲ್ಲಿ ಅತ್ಯಂತ ಜನಪ್ರಿಯ ತರಕಾರಿಯಾಗಿದ್ದು ವ್ಯಾಪಕವಾಗಿ ಬೆಳೆಸಲಾಗುತ್ತದೆ. ಇದು ಉತ್ತಮವಾದ ಔಷಧಿ ಗುಣವನ್ನು...

Know More

ತಾನು ನೋಡಿದ ವರನನ್ನು ಮದುವೆಯಾಗಲು ಒಪ್ಪಲಿಲ್ಲವೆಂದು ಮಗಳನ್ನೇ ಕೊಂದ ತಾಯಿ

20-Mar-2024 ತೆಲಂಗಾಣ

ತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್‌ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ...

Know More

ಸಿಂಪಲ್ ಆಗಿ ಮಾಡಿ ಚಿಕನ್ ನೂಡಲ್ ಸೂಪ್ ರೆಸಿಪಿ

18-Mar-2024 ಅಡುಗೆ ಮನೆ

ಸಣ್ಣ ಹಸಿವನ್ನು ತಣಿಸಲು ಫಟಾಫಟ್ ಅಂತ ಮಾಡಬಹುದಾದ ಸಿಂಪಲ್ ಚಿಕನ್ ನೂಡಲ್ ಸೂಪ್ ರೆಸಿಪಿಯನ್ನು...

Know More

ಮಗುವನ್ನು ಆಮೇಲೆ ಪಡೆದರಾಯಿತೆಂದು ಯೋಚಿಸುತ್ತಿದ್ದೀರಾ?

16-Mar-2024 ಆರೋಗ್ಯ

ಮದುವೆಯಾದ ಮೇಲೂ ತಡವಾಗಿ ಮಕ್ಕಳನ್ನು ಪಡೆಯೋಣ ಎಂದು ಆಲೋಚಿಸುವ ಮಹಿಳೆಯರು ತಮ್ಮ  ತೀರ್ಮಾನಗಳಿಂದ ಹೊರ ಬಂದರೆ ಒಳಿತು. ಕಾರಣ ಬದಲಾದ ಕಾಲಘಟ್ಟದಲ್ಲಿ ಬದುಕಿನ ಕ್ರಮಗಳಲ್ಲಿಯೂ ಏರಿತಗಳು ಆಗುತ್ತಿದ್ದು, ಆರೋಗ್ಯದ ವಿಚಾರದಲ್ಲಿ ಬದಲಾವಣೆಗಳಾಗುತ್ತಿರುವುದರಿಂದ ತಡವಾಗಿ ವಿವಾಹವಾಗುವವರು...

Know More

ಮಹಿಳೆಗೆ ಕೆಎಸ್ಆರ್​​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಲೈಂಗಿಕ ಕಿರುಕುಳ

12-Mar-2024 ರಾಯಚೂರು

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ...

Know More

ಸಂಬಂಧಿಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 6 ತಿಂಗಳ ಗರ್ಭಿಣಿಯಾದ ಹುಡುಗಿ

08-Mar-2024 ಚಿಕ್ಕಬಳ್ಳಾಪುರ

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ...

Know More

ಸದೃಢ ಮಹಿಳೆಯರಿಂದ ಶೋಷಣೆಗೆ ಇತಿಶ್ರೀ ಸಾಧ್ಯ..!

08-Mar-2024 ವಿಶೇಷ

ಕಾಲ ಬದಲಾಗಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಸಾಧನೆಗಳನ್ನು ಮಾಡುತ್ತಾ ಪುರುಷರಿಗೆ  ಸರಿಸಮಾನಾಗಿ ನಿಂತಿದ್ದಾರೆ. ಆದರೂ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಹೀಗೆ ಹತ್ತಾರು ಸಮಸ್ಯೆಗಳಿಂದ ಮಹಿಳೆ ಮುಕ್ತವಾಗಿಲ್ಲ. ಪುರುಷ ಸಮಾಜದಲ್ಲಿ...

Know More

ಬೇಸಿಗೆಯಲ್ಲಿ ನೀರಿನಿಂದ ಕಾಮಾಲೆ ಬರಬಹುದು ಎಚ್ಚರ

06-Mar-2024 ಆರೋಗ್ಯ

ಈ ಬಾರಿಯ ಬೇಸಿಗೆ ಕಠಿಣವಾಗಿರಲಿದೆ ಕಾರಣ ಬರದಿಂದ ಕುಡಿಯುವ ನೀರಿಗೂ ತಾತ್ವಾರವುಂಟಾಗಿದ್ದು, ಹೀಗಾಗಿ ನೀರು ಸೇವಿಸುವ ಮುನ್ನ ಎಚ್ಚರವಾಗಿರುವುದು ಬಹುಮುಖ್ಯವಾಗಿದೆ. ಬರದಿಂದಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಆದಷ್ಟು ನೀರನ್ನು ಕುದಿಸಿ ಆರಿಸಿ ಕುಡಿಯುವುದು...

Know More

ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

03-Mar-2024 ಬೆಂಗಳೂರು

ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ವೀಕೆಂಡ್​ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 31 ರೂನಷ್ಟು...

Know More

ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

02-Mar-2024 ಕ್ರೈಮ್

ಸ್ಪೇನ್‌ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...

Know More

ಹೀರೆಕಾಯಿ ಸಿಪ್ಪೆಯಿಂದ ಚಟ್ನಿ ಮಾಡುವ ಸರಳ ವಿಧಾನ

29-Feb-2024 ಅಡುಗೆ ಮನೆ

ಚಟ್ನಿಯಲ್ಲಿ ಹಲವು ಬಗೆಗಳಿವೆ. ಟೊಮೆಟೊ, ಈರುಳ್ಳಿ, ಶೇಂಗಾ ಚಟ್ನಿಯನ್ನು ಮಾಡಲಾಗುತ್ತದೆ, ಆದರೆ ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ತಯಾರಿಸಬಹುದು. ನಾವು ಇಂದು ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ಮಾಡುವ ಸರಳ ವಿಧಾನ...

Know More

ಕಸ್ತೂರಿ ಕಲ್ಲಂಗಡಿ ಹಣ್ಣಿನ ಕೃಷಿಯ ಬಗ್ಗೆ ಇಲ್ಲಿದೆ ಮಾಹಿತಿ

29-Feb-2024 ಅಂಕಣ

ಕಸ್ತೂರಿ ಕಲ್ಲಂಗಡಿ ಹಣ್ಣು ಅಥವಾ ಕರ್ಬೂಜ ಎಂದು ಕರೆಯಲ್ಪಡುವ ಹಣ್ಣು ಭಾರತದ ಅತ್ಯಂತ ಜನಪ್ರಿಯ ಬೆಳೆಯಾಗಿದೆ. ಈ ಹಣ್ಣು ಕುಕುರ್ಬಿಟೇಸಿ ಕುಟುಂಬಕ್ಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು