ಬಾದಾಮಿ ದುಬಾರಿಯಾದರೂ ಆರೋಗ್ಯದ ದೃಷ್ಟಿಯಿಂದ ಇದು ಹಲವು ರೀತಿಯಲ್ಲಿ ಉಪಕಾರಿಯಾಗಿದೆ. ಹೀಗಾಗಿ ದಿನಕ್ಕೊಂದು ಬಾದಾಮಿ ಸೇವಿಸಿದರೂ ಅದರಿಂದ ಹತ್ತು ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಹೀಗಾಗಿ ಬಾದಾಮಿಯಿಂದ ಏನೇನು ಅನುಕೂಲಗಳಿವೆ ಎಂಬುದನ್ನು ಅರಿತರೆ ಅದರ ಸೇವನೆ ಮಾಡಬೇಕೆನಿಸುವುದು...
Know Moreಲೋಕ ಸಭಾ ಚುನಾವಣೆ ಘೋಷಣೆಯಾದ ಬಳಿಕ ದೇಶದಲ್ಲಿ ರಾಜಕೀಯವಾಗಿ ಸಂಚಲನ ಸೃಷ್ಟಿಯಾಗಿದೆ. ಹೀಗಾಗಿ ರಾಷ್ಟ್ರ, ರಾಜ್ಯ ನಾಯಕರಿಂದ ಆರಂಭವಾಗಿ ಕಾರ್ಯಕರ್ತರವರೆಗೆ, ಅಧಿಕಾರಿಗಳಿಂದ ಹಿಡಿದು ಜವಾನರವರೆಗೆ ಎಲ್ಲರೂ ತಮ್ಮ ಕೆಲಸ ಕಾರ್ಯಗಳ ಒತ್ತಡದಲ್ಲಿದ್ದಾರೆ. ಹೀಗಾಗಿ ಯಾರಿಗೂ ವಿಶ್ರಾಂತಿ...
Know Moreಬಾಯಿ ರುಚಿಗೆ ತಕ್ಕಂತೆ ನಮಗೆ ಬೇಕಾದ ಆಹಾರಗಳನ್ನು ಸೇವಿಸಿ ಹಸಿವು ನೀಗಿಸಿಕೊಳ್ಳುತ್ತಿದ್ದೇವೆ. ಆದರೆ ನಿಜವಾಗಿಯೂ ನಾವು ಸೇವಿಸುವ ಆಹಾರ ಬಾಯಿಗೆ ರುಚಿಯಾಗಿ ಹೊಟ್ಟೆ ತುಂಬಿದರೆ ಸಾಲದು ಅದು ಆರೋಗ್ಯಕ್ಕೆ ಪೂರಕವಾಗಿರಬೇಕು ಎನ್ನುವುದು ಬಹಳ...
Know Moreಕಾಕರ ಅಥವಾ ಕರೆಲಾ ಎಂದು ಕರೆಯಲ್ಪಡುವ ಹಾಗಲಕಾಯಿಯು ಆರೋಗ್ಯಕರ ತರಕಾರಿಗಳಲ್ಲಿ ಒಂದಾಗಿದೆ. ಭಾರತದಲ್ಲಿ ಅತ್ಯಂತ ಜನಪ್ರಿಯ ತರಕಾರಿಯಾಗಿದ್ದು ವ್ಯಾಪಕವಾಗಿ ಬೆಳೆಸಲಾಗುತ್ತದೆ. ಇದು ಉತ್ತಮವಾದ ಔಷಧಿ ಗುಣವನ್ನು...
Know Moreತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ...
Know Moreಸಣ್ಣ ಹಸಿವನ್ನು ತಣಿಸಲು ಫಟಾಫಟ್ ಅಂತ ಮಾಡಬಹುದಾದ ಸಿಂಪಲ್ ಚಿಕನ್ ನೂಡಲ್ ಸೂಪ್ ರೆಸಿಪಿಯನ್ನು...
Know Moreಮದುವೆಯಾದ ಮೇಲೂ ತಡವಾಗಿ ಮಕ್ಕಳನ್ನು ಪಡೆಯೋಣ ಎಂದು ಆಲೋಚಿಸುವ ಮಹಿಳೆಯರು ತಮ್ಮ ತೀರ್ಮಾನಗಳಿಂದ ಹೊರ ಬಂದರೆ ಒಳಿತು. ಕಾರಣ ಬದಲಾದ ಕಾಲಘಟ್ಟದಲ್ಲಿ ಬದುಕಿನ ಕ್ರಮಗಳಲ್ಲಿಯೂ ಏರಿತಗಳು ಆಗುತ್ತಿದ್ದು, ಆರೋಗ್ಯದ ವಿಚಾರದಲ್ಲಿ ಬದಲಾವಣೆಗಳಾಗುತ್ತಿರುವುದರಿಂದ ತಡವಾಗಿ ವಿವಾಹವಾಗುವವರು...
Know Moreಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ...
Know Moreಹಾಸ್ಟೆಲ್ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ...
Know Moreಕಾಲ ಬದಲಾಗಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಸಾಧನೆಗಳನ್ನು ಮಾಡುತ್ತಾ ಪುರುಷರಿಗೆ ಸರಿಸಮಾನಾಗಿ ನಿಂತಿದ್ದಾರೆ. ಆದರೂ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಹೀಗೆ ಹತ್ತಾರು ಸಮಸ್ಯೆಗಳಿಂದ ಮಹಿಳೆ ಮುಕ್ತವಾಗಿಲ್ಲ. ಪುರುಷ ಸಮಾಜದಲ್ಲಿ...
Know Moreಈ ಬಾರಿಯ ಬೇಸಿಗೆ ಕಠಿಣವಾಗಿರಲಿದೆ ಕಾರಣ ಬರದಿಂದ ಕುಡಿಯುವ ನೀರಿಗೂ ತಾತ್ವಾರವುಂಟಾಗಿದ್ದು, ಹೀಗಾಗಿ ನೀರು ಸೇವಿಸುವ ಮುನ್ನ ಎಚ್ಚರವಾಗಿರುವುದು ಬಹುಮುಖ್ಯವಾಗಿದೆ. ಬರದಿಂದಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಆದಷ್ಟು ನೀರನ್ನು ಕುದಿಸಿ ಆರಿಸಿ ಕುಡಿಯುವುದು...
Know Moreಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ವೀಕೆಂಡ್ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 31 ರೂನಷ್ಟು...
Know Moreಸ್ಪೇನ್ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...
Know Moreಚಟ್ನಿಯಲ್ಲಿ ಹಲವು ಬಗೆಗಳಿವೆ. ಟೊಮೆಟೊ, ಈರುಳ್ಳಿ, ಶೇಂಗಾ ಚಟ್ನಿಯನ್ನು ಮಾಡಲಾಗುತ್ತದೆ, ಆದರೆ ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ತಯಾರಿಸಬಹುದು. ನಾವು ಇಂದು ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ಮಾಡುವ ಸರಳ ವಿಧಾನ...
Know Moreಕಸ್ತೂರಿ ಕಲ್ಲಂಗಡಿ ಹಣ್ಣು ಅಥವಾ ಕರ್ಬೂಜ ಎಂದು ಕರೆಯಲ್ಪಡುವ ಹಣ್ಣು ಭಾರತದ ಅತ್ಯಂತ ಜನಪ್ರಿಯ ಬೆಳೆಯಾಗಿದೆ. ಈ ಹಣ್ಣು ಕುಕುರ್ಬಿಟೇಸಿ ಕುಟುಂಬಕ್ಕೆ...
Know MoreGet latest news karnataka updates on your email.