News Karnataka Kannada
Wednesday, April 24 2024
Cricket

ಅ.2ರಂದು ಸ್ವಚ್ಛ ಮಂಗಳೂರು ಕಾರ್ಯಕ್ರಮಕ್ಕೆ ಮರುಚಾಲನೆ: ಜಿಜ್ಞಾಸಾ-ಸನಾತನ ಚಿಂತನ ಗಂಗಾ ಉಪನ್ಯಾಸ

31-Aug-2023 ಮಂಗಳೂರು

ರಾಮಕೃಷ್ಣ ಮಿಷನ್‌ ಮಾರ್ಗದರ್ಶನದಲ್ಲಿ ಸ್ವಚ್ಛ ಮಂಗಳೂರು ಫೌಂಡೇಶನ್, ವಿವಿಧ ರೀತಿಯ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ಸ್ವಚ್ಛ ಮಂಗಳೂರು ಫೌಂಡೇಶನ್ ಇದೀಗ "ಜಿಜ್ಞಾಸಾ - ಸನಾತನ ಚಿಂತನ ಗಂಗಾ" ಎಂಬ ಶೀರ್ಷಿಕೆಯಡಿಯಲ್ಲಿ ದ್ವೈಮಾಸಿಕ ಉಪನ್ಯಾಸ ಮಾಲಿಕೆಯನ್ನು ಪ್ರಾರಂಭಿಸಲು ಉದ್ದೇಶಿಸಿದ್ದು ಪ್ರತಿ ಎರಡು ತಿಂಗಳಿಗೆ ಒಂದು ಭಾನುವಾರ ವರ್ತಮಾನ ಜಗತ್ತಿನ ವಿಷಯಗಳ ಬಗ್ಗೆ ದೇಶದ ಪ್ರಸಿದ್ಧ ಭಾಷಣಕಾರರು ಹಾಗೂ...

Know More

ಮಂಗಳೂರು: ದಕ್ಷಿಣ ಜೆಡಿಎಸ್ ಅಭ್ಯರ್ಥಿ ಡಾ.‌ಸುಮತಿ ಹೆಗ್ಡೆ ನಗರದಲ್ಲಿ ಬಿರುಸಿನ ಪ್ರಚಾರ

27-Apr-2023 ಮಂಗಳೂರು

ಇಂದು ದಕ್ಷಿಣ ವಿಧಾನಸಭಾ ಕ್ಷೇತ್ರದ‌ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆಯವರು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ , ಮೀನು ಮಾರುಕಟ್ಟೆ ರಾವ್ & ರಾವ್ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಬಿರುಸಿನ ಮತ ಯಾಚನೆ...

Know More

ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

27-Apr-2023 ಫೋಟೊ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಅವರು ಏ.27 ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ...

Know More

ಮಂಗಳೂರು: ಮಲ್ಲಿಕಟ್ಟೆಯಲ್ಲಿ ಜೆಡಿಎಸ್ ಪಕ್ಷದ ವಾರ್ಡ್ ಮಟ್ಟದ ಚುನಾವಣಾ ಪೂರ್ವಭಾವಿ ಸಭೆ

25-Apr-2023 ಮಂಗಳೂರು

ಮಲ್ಲಿಕಟ್ಟೆಯ ಸುಮಾ ಸಧನ ಸಭಾಂಗಣದಲ್ಲಿ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಚುನಾವಣೆ ಪೂರ್ವಭಾವಿ ಸಭೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು‌. ಈ ಸಮಾರಂಭದ ಅಧ್ಯಕ್ಷತೆಯನ್ನು ಜೆಡಿಏಸ್ ಅಭ್ಯರ್ಥಿ‌...

Know More

ನಕಲಿ ಪತ್ರ ವಿವಾದ: ಕೋಟ್ಯಾನ್‌ ಪ್ರಮಾಣಕ್ಕೆ ಬರಲಿ, ಮಿಥುನ್‌ ರೈ ಸವಾಲ್‌

21-Apr-2023 ಮಂಗಳೂರು

ಕೆಐಎಡಿಬಿ ಭೂಸ್ವಾಧೀನದ ನಕಲಿ ಪತ್ರವನ್ನು ಕಾಂಗ್ರೆಸ್‌ ಸೃಷ್ಟಿಸಿದೆ ಎಂದು ಮೂಡುಬಿದಿರೆ-ಮೂಲ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌...

Know More

ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜೆ. ಆರ್‌ ಲೋಬೊ ನಾಮಪತ್ರ

20-Apr-2023 ಮಂಗಳೂರು

ಮಂಗಳೂರು ವಿಧಾನಸಭಾ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗುರುವಾರ ಜೆ.ಆರ್.‌ ಲೋಬೊ ನಾಮಪತ್ರ ಸಲ್ಲಿಕೆ ಮಾಡಿದರು. ಜನರ ಒಲವು ಈ ಬಾರಿ ಕಾಂಗ್ರೆಸ್ ಪರ ಇದೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್...

Know More

ಮಂಗಳೂರು: ಕಾಲ್ನಡಿಗೆ ಜಾಥಾ ಮೂಲಕ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಡಾ.ಸುಮತಿ ಹೆಗ್ಡೆ

20-Apr-2023 ಮಂಗಳೂರು

ಇಲ್ಲಿನ ಕೊಡಿಯಾಲ್ ಬೈಲ್ ಪಿವಿಎಸ್ ಸರ್ಕಲ್ ನಿಂದ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆಯವರು ಅಪಾರ ಬೆಂಬಲಿಗರೊಂದಿಗೆ ಕಾಲ್ನಡಿಗೆ ಜಾಥಾ ಮೂಲಕ ನಾಮ ಪತ್ರ...

Know More

ಮಂಗಳೂರು: ವೇದವ್ಯಾಸ್ ಗೆ ತೀವ್ರ ಸ್ಪರ್ಧೆ ನೀಡಲಿದ್ದಾರೆಯೇ ಡಾ. ಸುಮತಿ ಎಸ್ ಹೆಗ್ಡೆ

07-Apr-2023 ಮಂಗಳೂರು

ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವೇದವ್ಯಾಸ್ ಕಾಮತ್ ಗೆ ಈ‌ ಬಾರಿ ಪ್ರಬಲ ಪೈಪೋಟಿ ನೀಡಲು ಸಿಧ್ದರಾಗಿದ್ದಾರೆ ಜನತಾದಳ ( ಜಾ) ಪಕ್ಷದಿಂದ ಕಣಕ್ಕೆ ಇಳಿದಿರುವ ಲಯನ್ಸ್ ಡಿಸ್ಟ್ರಿಕ್ಟ್ ಚೇರ್ಮೆನ್  , ದ.ಕ. ಜಿಲ್ಲಾ...

Know More

ಮಂಗಳೂರು: ನೂರಾರು ಮಂಗಳಮುಖಿ ಸದಸ್ಯೆಯರು ಜನತಾದಳ ಪಕ್ಷಕ್ಕೆ ಸೇರ್ಪಡೆ

01-Apr-2023 ಮಂಗಳೂರು

ಇಲ್ಲಿನ ಸುಮಾ ಸಧನ ಮಲ್ಲಿಕಟ್ಟೆಯ ಸಭಾಂಗಣದಲ್ಲಿ ಮಂಗಳೂರಿನಾದ್ಯಂತ ನೂರಾರು ಮಂಗಳಮುಖಿಯರು ಜೆಡಿಎಸ್ ನಾಯಕಿ ಡಾ.‌ಸುಮತಿ ಎಸ್ ಹೆಗ್ಡೆಯವರ ಸಮ್ಮುಖದಲ್ಲಿ ನಿಷಾ ಅವರ ನಾಯಕತ್ವದಲ್ಲಿ ಪಕ್ಷ...

Know More

ಮಂಗಳೂರು: ಮೋದಿ ಒಬ್ಬ ರಣಹೇಡಿ ಎಂದು ಸಾಬೀತು ಮಾಡುತ್ತಿದ್ದಾರೆ- ಬಿ.ಕೆ ಹರಿಪ್ರಸಾದ್

25-Mar-2023 ಮಂಗಳೂರು

ಮೋದಿ ಒಬ್ಬ ರಣಹೇಡಿ ಎಂದು ಸಾಬೀತು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ರಣಹೇಡಿಯಂತೆ ವರ್ತಿಸುತ್ತಿದ್ದಾರೆ. ಇದರ ವಿರುದ್ಧ ಕಾನೂನಾತ್ಮಕ ಮತ್ತು ರಾಜಕೀಯವಾಗಿ ಸಂಸತ್ತಿನ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ ಎಂದು...

Know More

ಮಂಗಳೂರು: ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡಿದ್ದಾರೆ- ಸುಧಾಂಶು ತ್ರಿವೇದಿ

24-Mar-2023 ಮಂಗಳೂರು

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿಯೇ ಚುನಾವಣೆ ಹೋಗುತ್ತೇವೆ. ಮುಂದೆ ಮುಖ್ಯಮಂತ್ರಿ ಯಾರಾಗ್ತಾರೆ ಎನ್ನೋದನ್ನು ಈಗಲೇ ಹೇಳಲಾಗದು. ಅದನ್ನು ಸಂಸದೀಯ ಕಮಿಟಿ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ರಾಜ್ಯಸಭಾ...

Know More

ಮಂಗಳೂರು: ಸುಮತಿ ಹೆಗ್ಡೆ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು

16-Mar-2023 ಮಂಗಳೂರು

ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನ ದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸುಮಾರು ಹಲವಾರು  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು  ಡಾ.‌ಸುಮತಿ ಎಸ್ ಹೆಗ್ಡೆ...

Know More

ಮಂಗಳೂರು: ಗುಂಡಿನೂಟ ಬೇಕೆ ಎಂದು ಪ್ರಶ್ನಿಸಿ ಮಿಥುನ್‌ ರೈಗೆ ಜೀವಬೆದರಿಕೆ

14-Mar-2023 ಮಂಗಳೂರು

ಕಾಂಗ್ರೆಸ್‌ ಮುಖಂಡ, ಮೂಲ್ಕಿ ಮೂಡುಬಿದಿರೆ ಕಾಂಗ್ರೆಸ್‌ ಚುನಾವಣಾ ಸಮಿತಿ ಉಸ್ತುವಾರಿ ಮಿಥುನ್‌ ರೈ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ದೂರು...

Know More

ಮಂಗಳೂರು: ವೆನ್‍ಲಾಕ್‍ ಆಸ್ಪತ್ರೆಯ ಆವರಣದಲ್ಲಿ ಶ್ರವಣ ದಿನಾಚರಣೆ

03-Mar-2023 ಆರೋಗ್ಯ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯೋಜನೆಯಡಿ ಜಿಲ್ಲಾ ವಿಲಕಚೇತನರ ಪುನರ್ವಸತಿಕೇಂದ್ರದ ವತಿಯಿಂದ ವಿಶ್ವ ಶ್ರವಣ ದಿನಾಚರಣೆಯನ್ನು ಮಾ‌.3ರ ಶುಕ್ರವಾರ...

Know More

ಮಂಗಳೂರು: ಜೆಡಿಎಸ್ ನ ಬೂತ್ ಮಟ್ಟದ ಕಾರ್ಯಕರ್ತರ ಸಭೆ

20-Feb-2023 ಮಂಗಳೂರು

ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಇದರ ವಾರ್ಡ್ ಪಾಂಡೇಶ್ವರ ಓಲ್ಡ್ ಕೆಂಟ್ ರೋಡ್ ನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು