News Kannada
Thursday, June 01 2023

ಎಲ್ಲ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ- ರಾಮಲಿಂಗಾ ರೆಡ್ಡಿ

31-May-2023 ಬೆಂಗಳೂರು ನಗರ

ಚುನಾವಣೆಗೂ ಮುನ್ನ ಘೋಷಿಸಿದ ಉಚಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಹಂತ ಹಂತವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದು ಚರ್ಚೆ ನಡೆಸಲು ಬುಧವಾರ ಸಚಿವ ಸಂಪುಟ ಸಭೆ...

Know More

ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ: ನಾಲ್ವರು ವಶಕ್ಕೆ

31-May-2023 ಮಂಗಳೂರು

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ ನಡೆಸಿದ್ದು, ಜಿಲ್ಲೆಯಾದ್ಯಂತ ನಾಲ್ವರನ್ನು ವಶಕ್ಕೆ ಪಡೆದಿರುವ ಮಾಹಿತಿ...

Know More

ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಎನ್‌ಐಎ ದಾಳಿ: ಮನೆ, ಕಚೇರಿ, ಆಸ್ಪತ್ರೆಯಲ್ಲಿ ಪರಿಶೋಧನೆ

31-May-2023 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನೊಂದು ಸುತ್ತಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್‌ಐಎ ಬೆಳ್ಳಂಬೆಳಗ್ಗೆ ದಾಳಿ ಮಾಡಿ ಶೋಧ ಕಾರ್ಯಾಚರಣೆ ಕೈಗೊಂಡಿರುವ...

Know More

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್

31-May-2023 ಬೆಂಗಳೂರು ನಗರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಜಯಭೇರಿ ಬಳಿಕ ರಾಷ್ಟ್ರ ರಾಜಕೀಯದಲ್ಲಿಯೂ ಡಿಕೆ ಶಿವಕುಮಾರ್ ಪ್ರಮುಖ ವ್ಯಕ್ತಿಯಾಗಿ ಬಿಂಬಿತವಾಗುತ್ತಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್​ಗೆ ಅತಿಥಿಯಾಗಿ...

Know More

ಪಠ್ಯ ಪರಿಷ್ಕರಣೆ ನಿಶ್ಚಿತ: ಶಿಕ್ಷಣ ಸಚಿವ ಮಧು ಬಂಗಾರಪ್ಪ

30-May-2023 ಬೆಂಗಳೂರು ನಗರ

ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...

Know More

ʼಡೇರ್‌ಡೆವಿಲ್ ಮುಸ್ತಾಫಾ’ ಎರಡನೇ ವಾರ ಯಶಸ್ವಿ ಪ್ರದರ್ಶನ

30-May-2023 ಸಾಂಡಲ್ ವುಡ್

ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧರಿಸಿ ನಿರ್ಮಾಣವಾಗಿರುವ 'ಡೇರ್‌ಡೆವಿಲ್ ಮುಸ್ತಾಫಾ' ಸಿನಿಮಾ ರಾಜ್ಯಾದ್ಯಂತ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಬಗ್ಗೆ ಹಲವು ಸೆಲೆಬ್ರಿಟಿಗಳು ಪ್ರಶಂಸೆ...

Know More

ಹೊಸ ಸಂಸತ್‌ ವಿವಿಧತೆಯಲ್ಲಿ ಏಕತೆಯ ಪ್ರತೀಕ: ಕಟ್ಟಡದ ರಚನೆ ವಿಶೇಷತೆ ಹೀಗಿದೆ

28-May-2023 ದೆಹಲಿ

ಸಂಸತ್‌ ಕಟ್ಟಡವು ಭಾರತದ ಪ್ರಗತಿಯ ಪ್ರತೀಕವಾಗಿದ್ದು, ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಐಕಾನಿಕ್ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಲಿ. ಕನಸುಗಳನ್ನು ಪೋಷಿಸಿ ನೀರೆರದು ಅದನ್ನು ಪ್ರಗತಿಯ...

Know More

ಇಂದು ಮನ್ ಕಿ ಬಾತ್ 101ನೇ ಸಂಚಿಕೆ ಪ್ರಸಾರ

28-May-2023 ದೆಹಲಿ

ಮೇ 28ರಂದು ಬೆಳಗ್ಗೆ 11 ಗಂಟೆಗೆ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 101 ನೇ...

Know More

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ 24 ಸಚಿವರ ಪ್ರಮಾಣ ವಚನ

27-May-2023 ಬೆಂಗಳೂರು ನಗರ

ಬೆಂಗಳೂರಿನ ರಾಜಭವನದಲ್ಲಿ 24 ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ನೂತನವಾಗಿ ಸೇರ್ಪಡೆಗೊಂಡ ಸಚಿವರಿಗೆ ಪ್ರಮಾಣ ವಚನ...

Know More

ವಿಧಾನಸೌಧದ ಒಳಕ್ಕೆ ಹೂವಿನ ಹಾರ, ಬೊಕ್ಕೆ ನಿರ್ಬಂಧ

23-May-2023 ಬೆಂಗಳೂರು ನಗರ

ಸಿಎಂ ಸಿದ್ದರಾಮಯ್ಯ ಆದೇಶ ಹಿನ್ನೆಲೆ ವಿಧಾನಸೌಧದ ಒಳಕ್ಕೆ ಹೂವಿನ ಹಾರ, ಬೊಕ್ಕೆ, ಶಾಲು ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಹಾರ, ಶಾಲು ತಂದವರಿಗೆ ಒಳಗಡೆ ಬಿಡದೆ ಪೊಲೀಸರು ಎಚ್ಚರ...

Know More

ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆ: ಜನರಿಗೆ ಆರ್‌ಬಿಐ ಗವರ್ನರ್‌ ಹೇಳಿದ್ದೇನು ಗೊತ್ತಾ

23-May-2023 ದೆಹಲಿ

ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆಯಿಂದ ನಾಗರಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತದಾಸ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಮಾತನಾಡಿದ ಅವರು, ವಿನಿಮಯ ಮತ್ತು ಠೇವಣಿ ಇರಿಸಲು ಇನ್ನೂ...

Know More

5 ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ: ಎಂ.ಬಿ. ಪಾಟೀಲ್‌

23-May-2023 ಮೈಸೂರು

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆ...

Know More

ಎಸ್‌.ಎಂ ಕೃಷ್ಣ ಅವರನ್ನು ಭೇಟಿಯಾಗಿ ಪುಸ್ತಕ ಉಡುಗೊರೆ ನೀಡಿದ ಡಿ.ಕೆ. ಶಿವಕುಮಾರ್‌

22-May-2023 ಕರಾವಳಿ

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್‌ ಅವರು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದರು. ಈ ಬಗ್ಗೆ ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು. ಮಾಜಿ ಮುಖ್ಯಮಂತ್ರಿ ಹಾಗೂ...

Know More

ನಾಳೆಯಿಂದ 2,000 ರೂ. ನೋಟು ಬದಲಾವಣೆಗೆ ಅವಕಾಶ

21-May-2023 ಬೆಂಗಳೂರು ನಗರ

ಖೋಟಾ ನೋಟು ಮತ್ತು ಕಪ್ಪು ಹಣದ ನಿರ್ಮೂಲನೆಗಾಗಿ ಕೇಂದ್ರ ಸರಕಾರ 2016ರಲ್ಲಿ ಘೋಷಿಸಿದ್ದ ರೂ. 2,000 ನೋಟು ವಾಪಸ್ ಆಗಿರುವ ಬೆನ್ನಲ್ಲೇ ಬದಲಾವಣೆಗೆ ಸೋಮವಾರದಿಂದ ಅವಕಾಶ...

Know More

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಮರುತನಿಖೆ: ಎಂ.ಬಿ. ಪಾಟೀಲ್‌

21-May-2023 ಬೆಂಗಳೂರು ನಗರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಮರುತನಿಖೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು