News Karnataka Kannada
Tuesday, April 16 2024
Cricket

ಸಖತ್‌ ಸದ್ದು ಮಾಡುತ್ತಿದೆ ನ್ಯಾಷನಲ್‌ ಕ್ರಶ್ ʼಪುಷ್ಪಾ 2ʼ ಲುಕ್‌

05-Apr-2024 ತೆಲುಗು

ಬಹು ನಿರೀಕ್ಷಿತ ಪುಷ್ಪಾ 2 ದಿ ರೂಲ್‌ ಚಿತ್ರವನ್ನು ಅಭಿಮಾನಿಗಳು ಕಾತರುದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಮ್ಮೆ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ತೆರೆಯ ಮೇಲೆ ಅಬ್ಬರಿಸಲು ಸಿದ್ಧರಾಗಿದ್ದಾರೆ. ಇಂದು ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ. ಹಾಗಾಗಿ ಶ್ರೀವಲ್ಲಿ ಅಭಿಮಾನಿಗಳಿಗೆ ಚಿತ್ರ ತಂಡ ಬಿಗ್‌ ಸರ್ಪ್ರೈಸ್...

Know More

ಯುವಕನನ್ನು ಬಾತ್​ರೂಮ್​ ಒಳಗಡೆ ಲಾಕ್​ ಮಾಡಿಕೊಂಡ ಮಂಗಳಮುಖಿ: ವಿಡಿಯೋ ವೈರಲ್

05-Apr-2024 ದೇಶ

  ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ.‌ ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುತ್ತಾರೆ. ಆದರೆ ಇದೀಗ ಮಂಗಳಮುಖಿಯರ ಅತಿರೇಕದ ವರ್ತನೆಯ ವಿಡಿಯೋವೊಂದು ವೈರಲ್‌...

Know More

ಸದ್ಗುರು ‘ಜಗ್ಗಿ ವಾಸುದೇವ್’ ಆಸ್ಪತ್ರೆಯಿಂದ ಡಿಸ್ಚಾರ್ಜ್

27-Mar-2024 ದೇಶ

ಮೆದುಳಿನ ಶಸ್ತ್ರ ಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು...

Know More

ಭೂತಾನ್​ಗೆ ತೆರಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

22-Mar-2024 ವಿದೇಶ

ಪ್ರಧಾನಿ ಮೋದಿ ಇಂದು ದೆಹಲಿಯಿಂದ ಭೂತಾನ್​ಗೆ ತೆರಳಿದ್ದಾರೆ. ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಸಂಪುಟದ ಸಚಿವರು ಕೂಡ ಅಲ್ಲಿದ್ದರು. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ...

Know More

ಅಮೆರಿಕದ ರಾಬಿನ್​ಹುಡ್ ಕಂಪನಿ ಕಟ್ಟಿದ ಬೈಜು ಭಟ್ ರಾಜೀನಾಮೆ

22-Mar-2024 ವಿದೇಶ

ಅಮೆರಿಕದ ಟ್ರೇಡಿಂಗ್ ಕಂಪನಿಯಾದ ರಾಬಿನ್​ಹುಡ್ ಮಾರ್ಕೆಟ್ಸ್​ನ ಸಹ-ಸಂಸ್ಥಾಪಕ ಬೈಜು ಭಟ್ ತಮ್ಮ ಚೀಫ್ ಕ್ರಿಯೇಟಿವ್ ಆಫೀಸರ್ ಸ್ಥಾನದಿಂದ...

Know More

ಆರ್‌ಸಿಬಿ ತಂಡದ ಹೊಸ ಜರ್ಸಿ ಅನಾವರಣ: ಎಷ್ಟು ಬದಲಾವಣೆ ಆಗಿದೆ ಗೊತ್ತ ?

20-Mar-2024 ಕ್ರೀಡೆ

ಇಂಡಿಯನ್ ಪ್ರೀಮಿಯರ್‌ ಲೀಗ್‌ ಅಖಾಡದಲ್ಲಿ ಚೊಚ್ಚಲ ಟ್ರೋಫಿ ಗೆಲುವಿನ ಕಡೆಗೆ ಕಣ್ಣಿಟ್ಟಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯಲು...

Know More

ಅಶ್ವಿನಿ ಪುನೀತ್ ರಾಜ್​ಕುಮಾರ್ ಮನೆಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ

19-Mar-2024 ಬೆಂಗಳೂರು ನಗರ

ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಟಿಕೆಟ್...

Know More

ಐಪಿಎಲ್ 2024: 8 ತಂಡಗಳ ಹೊಸ ಜೆರ್ಸಿ ಅನಾವರಣ

19-Mar-2024 ಕ್ರೀಡೆ

ಮಾರ್ಚ್ 22 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) 17ನೇ ಆವೃತ್ತಿಗಾಗಿ ಈಗಾಗಲೇ 8 ತಂಡಗಳು ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ...

Know More

“ಆನಂದ.. ಪರಮಾನಂದ”: ಆರ್‌ಸಿಬಿ ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್

18-Mar-2024 ಕ್ರೀಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು...

Know More

ಕಪ್​ ಎತ್ತಿದ ಆರ್​ಸಿಬಿ ಹೆಣ್ಣು ಹುಲಿಗಳು: ವಿಜಯ್ ಮಲ್ಯ ಹರ್ಷ ವ್ಯಕ್ತ

18-Mar-2024 ಕ್ರೀಡೆ

ಭಾನುವಾರ (ಮಾ.17) ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯ ಫೈನಲ್​ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್​ಸಿಬಿ ತಂಡ ಭರ್ಜರಿ ಜಯ ದಾಖಲಿಸುವ...

Know More

ರಾಜ್ಯಸಭಾ ಸದಸ್ಯೆಯಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವಿಕರಿಸಿದ ಸುಧಾಮೂರ್ತಿ

14-Mar-2024 ದೇಶ

ಇನ್ಫೋಸಿಸ್ ಫೌಂಡೇಶನ್‌ನ ಮುಖ್ಯಸ್ಥೆ, ಲೇಖಕಿ, ಸಮಾಜ ಸೇವಕಿ ಸುಧಾಮೂರ್ತಿ ಅವರಿಂದು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಮಾಡಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಸುಧಾಮೂರ್ತಿಯವರು ಕನ್ನಡದಲ್ಲೇ ಪ್ರಮಾಣ ವಚನವನ್ನು ಮಾಡಿದ್ದು, ಅವರ ಪ್ರಮಾಣ ವಚನದ ದೃಶ್ಯ...

Know More

ವ್ಯಕ್ತಿಯಿಂದ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದ ವೈದ್ಯರು

14-Mar-2024 ತೆಲಂಗಾಣ

ವಿಶ್ವ ಮೂತ್ರಪಿಂಡ ದಿನಾಚರಣೆಗೆ ಮುಂಚಿತವಾಗಿ, ಹೈದರಾಬಾದ್ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞರ ತಂಡವು ಗಮನಾರ್ಹ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಕೇವಲ 27% ಮೂತ್ರಪಿಂಡದ ಕಾರ್ಯವನ್ನು ಹೊಂದಿರುವ ರೋಗಿಯಿಂದ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದು ಎಲ್ಲರ ಹುಬ್ಬೇರಿಸುವಂತೆ...

Know More

ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಆರ್‌ಸಿಬಿ: ಹೆಸರು ಚೇಂಜ್ ಮಾಡಿದ ರಿಷಬ್ ಶೆಟ್ಟಿ

13-Mar-2024 ಕ್ರೀಡೆ

ಆರ್​ಸಿಬಿ ಯಾಕೆ ಇನ್ನೂ ಕಪ್ ಗೆದ್ದಿಲ್ಲ ಅನ್ನೋ ಪ್ರಶ್ನೆ, ಇಂದಿಗೂ ಪ್ರಶ್ನೆಯಾಗಿಯೇ ಉಳಿದಿದೆ. ಕಪ್​ ಎತ್ತುವ ಸನಿಹಕ್ಕೆ ಹೋಗಿ ಅದೆಷ್ಟೋ ಬಾರಿ ಎಡವಿದ್ದೂ...

Know More

ಚೀನಾ ರೆಸ್ಟೊರೆಂಟ್ ನಲ್ಲಿ ಸ್ಫೋಟ: ಓರ್ವ ಮೃತ್ಯು, 22 ಮಂದಿಗೆ ಗಾಯ

13-Mar-2024 ವಿದೇಶ

ಉತ್ತರ ಚೀನಾದ ಹೆಬೈ ಪ್ರಾಂತ್ಯದಲ್ಲಿ ಬುಧವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು ಜೊತೆಗೆ 22 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ...

Know More

ವುಮೆನ್ಸ್ ಪ್ರೀಮಿಯರ್ ಲೀಗ್​ 2024: ಪ್ಲೇಆಫ್​​ಗೆ ಎಂಟ್ರಿಕೊಟ್ಟ ಆರ್‌ಸಿಬಿ

13-Mar-2024 ಕ್ರೀಡೆ

ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು