ಕಾವೇರಿ ವಿವಾದ ತಾರಕಕ್ಕೆ ಏರಿದೆ. ಇಂದು ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕವಂತೂ ಹೋರಾಟದ ಕಿಚ್ಚು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ...
Know Moreಚೆನ್ನೈ: ಖ್ಯಾತ ತಮಿಳು ನಟ, ಸಂಗೀತ ನಿರ್ದೇಶಕ ವಿಜಯ್ ಆಯಂಟೊನಿ ಅವರ 16ರ ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿರ್ಮಾಪಕರಾಗಿಯೂ ಹೆಸರು ಮಾಡಿರುವ ವಿಜಯ್ ಅವರ ಮಗಳು ಮೀರಾ ಚೆನ್ನೈಯ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು...
Know Moreಹೊಸ ಸಂಸತ್ ಕಟ್ಟಡದಲ್ಲಿ ಗಣೇಶ ಚತುರ್ಥಿಯ ಬಳಿಕ ಅಧಿವೇಶನ ನಡೆಯಲಿದೆ. ಇದರ ಜೊತೆಗೆ ಸಂಸತ್ ಸಿಬ್ಬಂದಿಗೆ ಹೊಸ ಸಮವಸ್ತ್ರ ನೀಡಲಾಗುತ್ತದೆ ಎಂಬ ಸುದ್ದಿಯೂ ಇದೆ. ಈ ವಿಚಾರವೇ ಇದೀಗ ವಿವಾದಕ್ಕೆ...
Know Moreರಾಜ್ಯದಲ್ಲಿ ನಡು ಮಳೆಗಾಲದಲ್ಲಿಯೇ ಬಿರು ಬೇಸಿಗೆಯ ವಾತಾವರಣವಿದೆ. ತುಂಬಿ ಹರಿಯಬೇಕಿದ್ದ ನದಿಗಳು ಬತ್ತಿ ಹೋಗಿವೆ. ರಾಜ್ಯದ ಜಲಮೂಲದ ಜಿಲ್ಲೆಗಳೆಂದೆ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿಯೇ ನದಿ, ಹಳ್ಳಕೊಳ್ಳಗಳಲ್ಲಿ ನೀರಿನ ಒರತೆ ತೀರಾ...
Know Moreಉಚಿತ ಭಾಗ್ಯಗಳ ಮೂಲಕ ಕರ್ನಾಟಕದಲ್ಲಿ ಭರ್ಜರಿ ಯಶಸ್ಸು ಕಂಡಿರುವ ಕಾಂಗ್ರೆಸ್ ಪಕ್ಷ ಮಧ್ಯಪ್ರದೇಶದಲ್ಲಿಯೂ ಅದೇ ಸೂತ್ರವನ್ನು ಪಾಲಿಸಲು ಮುಂದಾಗಿದೆ. ಆಡಳಿತ ನಡೆಸುತ್ತಿರುವ ಬಿಜೆಪಿಯ ವಿರುದ್ಧ ಭ್ರಷ್ಟಾಚಾರದ ಸರಣಿ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಉಚಿತ ಕೊಡುಗೆಗಳ...
Know Moreಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ...
Know Moreತಾಂತ್ರಿಕ ಸಮಸ್ಯೆಯಿಂದ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಜುಲೈ 4ರಂದು ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು...
Know Moreಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ...
Know Moreಬೆಂಗಳೂರು: ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪರಿವಿಡಿಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಇಂತಹ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ನಮ್ಮ ಯುವಕರು ಪ್ರತಿ ದಿನ...
Know More03 ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 2023ರ KEA ಅಧಿಕೃತ ಅಧಿಸೂಚನೆಯ ಮೂಲಕ ಪ್ರೋಗ್ರಾಮರ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು...
Know More‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂ.8) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ...
Know Moreತೇಜಸ್ವಿಯವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಕಾದಂಬರಿ ’ಕರ್ವಾಲೊ’. 1980ರಲ್ಲಿ ಇದರ ಮೊದಲ ಮುದ್ರಣ ಆದ ಈ ಕಾದಂಬರಿಯು ಕಳೆದ ಮೂವತ್ತೆಂಟು ವರ್ಷಗಳಲ್ಲಿ ನಲ್ವತ್ತೂರು ಮುದ್ರಣ...
Know Moreಮಾಲ್ಗಳಲ್ಲಿ ಖರೀದಿಗೆ ಬಳಸಬಹುದಾದ 5,000 ರೂ ವಿಶೇಷ ಕಾರ್ಡ್ಗಳನ್ನು ಅಕ್ರಮವಾಗಿ ವಿತರಿಸುವ ಮೂಲಕ ಕರ್ನಾಟಕದಲ್ಲಿ ಚುನಾವಣೆ ಗೆದ್ದಿದೆ ಎಂಬ ಎಚ್.ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಕರ್ನಾಟಕ ಕಾಂಗ್ರೆಸ್...
Know Moreಸಂಜೆ ಚಹಾದ ಜೊತೆ ಬಿಸಿ ಬಿಸಿ ತಿಂಡಿ ತಿನ್ನಲು ಇದ್ರೆ ಚೆನ್ನ ಎನ್ನುವವರು ಈರುಳ್ಳಿ ಬೋಂಡ ಮಾಡಿ...
Know Moreಕಂದಾಯ ಗುಪ್ತಚರ ಇಲಾಖೆ ಮತ್ತು ನಾರ್ಕೋಟಿಕ್ ಸೆಲ್ ವಶಪಡಿಸಿಕೊಂಡ ಸುಮಾರು 1,500 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ ಮತ್ತು ಸೈಕೋಟ್ರೋಪಿಕ್ ಡ್ರಗ್ಸ್ಗಳನ್ನು ಶುಕ್ರವಾರ ತಲೋಜಾದ ಎಂಐಡಿಸಿಯಲ್ಲಿ ಸುಟ್ಟು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು...
Know MoreGet latest news karnataka updates on your email.