ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...
Know Moreಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು, ಈ ಸಂದರ್ಭ 2024 ರ ಲೋಕಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ...
Know Moreರಾಷ್ಟ್ರ ರಾಜಧಾನಿಯ ಹೊಸ ಸಂಸತ್ ಭವನದಲ್ಲಿ ಇಡಲಾಗುವ ರಾಜದಂಡ ಸೆಂಗೋಲ್ ಕುರಿತು ಕಾಂಗ್ರೆಸ್ನ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತಮಿಳುನಾಡು 'ಮಠ'ದ ಮಠಾಧೀಶರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸೆಂಗೋಲ್ ಅನ್ನು 1947 ರಲ್ಲಿ...
Know Moreಭಾರತೀಯ ಕುಶಲಕರ್ಮಿಗಳು ಮತ್ತು ನೇಕಾರರು ತಮ್ಮ ಸಾಂಪ್ರದಾಯಿಕ ಕಲೆ ಮತ್ತು ಜೀವನೋಪಾಯವನ್ನು ಕಾಪಾಡಿಕೊಳ್ಳಲು ಭಾರೀ ಹೋರಾಟವನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ತಾವು ಉತ್ಪಾದಿಸಿದ ವಸ್ತುಗಳ ಮಾರಾಟದಲ್ಲಿ ಭಾರೀ ಏರಿಕೆ ಕಾಣುತ್ತಿರುವುದಕ್ಕೆ ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೆ...
Know Moreನವದೆಹಲಿ: ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಇದೀಗ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ. ಸಿದ್ದರಾಮಯ್ಯ,...
Know Moreಮಂಗಳೂರು: ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿರುವ ಯು.ಟಿ. ಖಾದರ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ 5ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದವರು. ಅಂದಿನ 'ಉಳ್ಳಾಲ' ಅರ್ಥಾತ್ ಇಂದಿನ ''ಮಂಗಳೂರು ವಿಧಾನಸಭಾ ಕ್ಷೇತ್ರ'ದಲ್ಲಿ...
Know Moreವಾಟ್ಸಾಪ್ ಬಳಕೆದಾರರು ಇನ್ನು ಮುಂದೆ ಕಳುಹಿಸಿದ ಸಂದೇಶವನ್ನು ಎಡಿಟ್ ಮಾಡುವ ಅವಕಾಶ ಪಡೆಯಲಿದ್ದಾರೆ. ಆದರೆ ಮೆಸೇಜ್ ಕಳುಹಿಸಿದ 15 ನಿಮಿಷದೊಳಗೆ ಮಾತ್ ಈ ಅವಕಾಶ ವಿರಲಿದೆ. ಸಂದೇಶದ ಮೇಲೆ ಲಾಂಗ್ ಪ್ರೆಸ್ ಮಾಡುವ ಮೂಲಕ...
Know Moreಮಂಗಳೂರು ಮೂಲದ 21 ವರ್ಷದ ಮುಸ್ಲಿಂ ಯುವತಿಯೊಬ್ಬಳು ವಿಮಾನ ಚಲಾಯಿಸುವ ಪೈಲಟ್ ಹುದ್ದೆಗೇರಿ ಹುಬ್ಬೇರಿಸಿದ್ದಾಳೆ, ಪಾಂಡೇಶ್ವರ ನಿವಾಸಿ ಹನಿಯಾ ಹನೀಫ್ ಈ ಸಾಧನೆ ಮಾಡಿದ...
Know Moreಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಮಾಡಲಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು. ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ...
Know More2,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಂಡ ಬಳಿಕ ಈ ಕುರಿತು ಹಲವು ಗೊಂದಲಕಾರಿ ಮಾಹಿತಿಗಳು ಹರಿದಾಡುತ್ತಿವೆ. ಇದು 2016ರ ನೋಟ್ ಬ್ಯಾನ್ ಮಾದರಿಯ ಕ್ರಮ ಎಂದು ಕೆಲವರು ತಪ್ಪಾಗಿ...
Know Moreಶ್ರೀರಾಮಚಂದ್ರಾಪುರ ಮಠದ ಗೋಫಲ ಟ್ರಸ್ಟ್ ವತಿಯಿಂದ ರಾಜ್ಯದ ವಿವಿಧ ಗೋಶಾಲೆಗಳಿಗೆ 16.85 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಯಿತು. ವಿವಿಧ ಗೋಶಾಲೆಗಳ ಮುಖ್ಯಸ್ಥರಿಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ದೇಣಿಗೆಯ ಚೆಕ್...
Know Moreಕಾಂಗ್ರೆಸ್ ಕೊನೆಗೂ ಸರ್ಕಾರ ರಚಿಸಲು ಮುಂದಾಗಿದೆ ಕಾಂಗ್ರೆಸ್ ಹೈಕಮಾಂಡ್ ಸಂಧಾನದ ಮೂಲಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು...
Know More2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕ್ ಮೂಲದ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ನ್ಯಾಯಾಲಯವು ಅನುಮತಿ ನೀಡಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ನೊಂದಿಗೆ ಸಂಪರ್ಕ ಹೊಂದಿರುವ ಲಷ್ಕರ್ ಭಯೋತ್ಪದನಾ...
Know Moreನವದೆಹಲಿ: 2020ರಲ್ಲಿ ಪಕ್ಷದ ಸಾರಥ್ಯವನ್ನು ಯಾರು ವಹಿಸಿಕೊಳ್ಳಲು ಸಿದ್ಧರಿಲ್ಲದ ವೇಳೆ ನಾನು ವಹಿಸಿಕೊಂಡು ಪಕ್ಷ ಬಹುಮತ ಗಳಿಸುವಂತೆ ಮಾಡಿದ್ದೇನೆ. ಹೀಗಾಗಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್...
Know Moreಬೆಂಗಳೂರು: ವಿಧಾನ ಸಭೆ ಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬಿಜೆಪಿಯಲ್ಲಿ ಈಗ ಆತ್ಮವಿಮರ್ಶೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ( ಸಂಘಟಣೆ ) ಬಿ ಎಲ್ ಸಂತೋಷ್ ಅವರು...
Know MoreGet latest news karnataka updates on your email.