News Kannada
Tuesday, March 21 2023

ಸಂಪಾದಕರ ಆಯ್ಕೆ

ಇಂಟರ್‌ ಪೋಲ್‌ ರೆಡ್‌ ನೋಟಿಸ್‌ ಪಟ್ಟಿಯಿಂದ ಮೆಹುಲ್‌ ಚೋಕ್ಸಿ ಹೊರಕ್ಕೆ

21-Mar-2023 ಸಂಪಾದಕರ ಆಯ್ಕೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 11,356.84 ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಇಂಟರ್‌ಪೋಲ್ ತನ್ನ 'ರೆಡ್' ನೋಟಿಸ್ ಪಟ್ಟಿಯಿಂದ...

Know More

ನವದೆಹಲಿ: ರಕೂನ್‌ ನಾಯಿ ಕೋವಿಡ್‌ ವೈರಸ್‌ ಮೂಲ

18-Mar-2023 ಸಂಪಾದಕರ ಆಯ್ಕೆ

ಮಾರಣಾಂತಿಕ ಕೋವಿಡ್ -19 ಸಾಂಕ್ರಾಮಿಕ ರೋಗವು ಚೀನಾದ ವುಹಾನ್ ಮಾರುಕಟ್ಟೆಯಿಂದ ರಕೂನ್ ನಾಯಿಗಳಲ್ಲಿ ಹುಟ್ಟಿಕೊಂಡಿರಬಹುದು ಎಂದು ವೈರಸ್ ತಜ್ಞರ ಅಂತಾರಾಷ್ಟ್ರೀಯ ತಂಡವೊಂದು...

Know More

ಕೋವಿಡ್‌ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ

17-Mar-2023 ದೆಹಲಿ

ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ...

Know More

ಬೆಂಗಳೂರು: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ

16-Mar-2023 ಬೆಂಗಳೂರು ನಗರ

ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು...

Know More

ವಂದೇ ಭಾರತ್‌ ಚಲಾಯಿಸಿದ ಮಹಿಳಾ ಲೋಕೋ ಪೈಲೆಟ್‌

14-Mar-2023 ಸಂಪಾದಕರ ಆಯ್ಕೆ

ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಸೋಮವಾರ ಮುಂಬೈನ ಸೊಲ್ಲಾಪುರದಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ವರೆಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಚಾಲನೆ ಮಾಡಿದರು. ಏಷ್ಯಾದ ಮೊದಲ ಲೋಕೋ ಪೈಲೆಟ್‌...

Know More

ನವದೆಹಲಿ: ಉಗ್ರರಿಗೆ ವಿದೇಶಗಳಿಂದ ಕ್ರಿಪ್ಟೋ ಹಣ

13-Mar-2023 ಸಂಪಾದಕರ ಆಯ್ಕೆ

ಇಸ್ಲಾಮಿಕ್ ಸ್ಟೇಟ್ - ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಶನಿವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಿಗಳಿಗೆ ಕ್ರಿಪ್ಟೋ-ಕರೆನ್ಸಿಗಳ ಮೂಲಕ ಹಣ ಪಾವತಿಸಲಾಗಿದೆ ಎಂದು ಭಾನುವಾರ ತಿಳಿಸಿದೆ. ಅಲ್ಲದೆ...

Know More

ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ಗೆ ಬೀಗ: ಅಮೆರಿಕದ ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲ ಕಲ್ಲೋಲ

12-Mar-2023 ಸಂಪಾದಕರ ಆಯ್ಕೆ

ಅಮೆರಿಕದ ಜನಪ್ರಿಯ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್‌ ಆಗಿದೆ. ಇದರಿಂದ ಲಕ್ಷಾಂತರ ಹೂಡಿಕೆದಾರರು ಆತಂಕದಲ್ಲಿದ್ದು, ಜಾಗತಿಕ ಮಾರುಕಟ್ಟೆಗಳು ಕೂಡ ತೀವ್ರ ಕುಸಿತ ಕಂಡಿವೆ. ಬ್ಯಾಂಕ್‌ ಷೇರುಗಳು ನೆಲಕಚ್ಚಿದ್ದು, ಅಮೆರಿಕದ ಬ್ಯಾಂಕಿಂಗ್‌ ವಲಯ ಅಕ್ಷರಶ: ತತ್ತರಿಸಿದೆ....

Know More

ಹೊಸ ಮಸೂದೆ ಹೊಡೆತ: ಯುಕೆ ತೊರೆಯುವ ಚಿಂತನೆಯಲ್ಲಿ ವಾಟ್ಸಪ್‌

11-Mar-2023 ಸಂಪಾದಕರ ಆಯ್ಕೆ

ಆನ್‌ಲೈನ್ ಸುರಕ್ಷತಾ ಮಸೂದೆಯ ಅಡಿಯಲ್ಲಿ ಬಳಕೆದಾರರಿಗೆ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಸೌಲಭ್ಯವನ್ನು ದುರ್ಬಲಗೊಳಿಸಲು ಒತ್ತಾಯಿಸಿದರೆ ಯುಕೆ ಮಾರುಕಟ್ಟೆಯನ್ನು ತೊರೆಯುವುದಾಗಿ ಮೆಟಾ ಒಡೆತನದ ವಾಟ್ಸಾಪ್...

Know More

ಏರಿದ ಬಿಸಿಲಿನ ಪ್ರತಾಪ: ನೀರಿನ ಮಿತ ಬಳಕೆಗೆ ಬೇಕಿದೆ ಒತ್ತು

10-Mar-2023 ಸಂಪಾದಕರ ಆಯ್ಕೆ

ಬಿಸಿಲು ಏರುತ್ತಿರುವಂತೆ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಮತ್ತೆ ಎದುರಾಗುವ ಆತಂಕ ನಿರ್ಮಾಣವಾಗಿದೆ. ಜತೆಗೆ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ವ್ಯಾಪ್ತಿಯಲ್ಲಿಯೂ ನೀರಿನ ಕೊರತೆ...

Know More

ಬೆಂಗಳೂರು: ಹಲವು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಆತಂಕ

08-Mar-2023 ಸಂಪಾದಕರ ಆಯ್ಕೆ

ಕೆಲವು ಹಾಲಿ ಶಾಸಕರಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಇಲ್ಲ ಎಂದು ಮಾಜಿ ಸಿಎಂ, ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆ ಪಕ್ಷದಲ್ಲಿ ಸಂಚಲನ...

Know More

ಪಾಕ್‌ ದುಸ್ಥಿತಿಗೆ ಸ್ವಯಂಕೃತ ಅಪರಾಧ ಕಾರಣ

06-Mar-2023 ಸಂಪಾದಕರ ಆಯ್ಕೆ

ಪಾಕಿಸ್ತಾನದಲ್ಲಿಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಖಜಾನೆ ಖಾಲಿಯಾಗಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಜನರೂ ದೈನಂದಿನ ಆಹಾರಕ್ಕೂ ಪರದಾಡುವಂತಾಗಿದೆ. ಪೆಟ್ರೋಲ್‌ ದರ ಗಗನಕ್ಕೇರಿದೆ. ಇದಕ್ಕೆಲ್ಲ ಕಾರಣ ಅಲ್ಲಿನ ದುರಾಡಳಿತ. ತೀವ್ರ ಪ್ರವಾಹ ಸ್ಥಿತಿ ಕೊಡುಗೆ...

Know More

ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್‌ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ

04-Mar-2023 ಬೆಂಗಳೂರು ನಗರ

ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ...

Know More

ಕರ್ನಾಟಕದಲ್ಲಿ ಬಿಜೆಪಿಗೆ ಮೋದಿ ಅಲೆಯೇ ಬಂಡವಾಳ

03-Mar-2023 ಬೆಂಗಳೂರು ನಗರ

ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ "ಮೋದಿ ಅಲೆ"ಯನ್ನೇ ಬಂಡವಾಳ ಮಾಡಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಸರ್ವಪ್ರಯತ್ನ...

Know More

ಮಂಗಳೂರು: ಸರ್ಕಾರಿ ನೌಕರರ ಮುಷ್ಕರ ಜನಸಮಾನ್ಯರ ಪರದಾಟ

28-Feb-2023 ಮಂಗಳೂರು

ಸರ್ಕಾರಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆ ತಿಳಿಸಿದೆ. ಈ ಮೂಲಕ ಚುನಾವಣೆಯ ಸರಿಹೊತ್ತಿನಲ್ಲಿ...

Know More

ಬೈಂದೂರು ಕ್ಷೇತ್ರದಲ್ಲಿ ಕೈ ಪಕ್ಷದಿಂದ ಗೋಪಾಲ  ಪೂಜಾರಿ, ಬಿಜೆಪಿ ಗೊಂದಲದ ಗೂಡು

27-Feb-2023 ಕರಾವಳಿ

ಕರಾವಳಿ ಮತ್ತು ಮಲೆನಾಡಿನ ಗ್ರಾಮಗಳನ್ನು ಹೊಂದಿರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ಕಂಡು ಬಂದಿದೆ. ಇಲ್ಲಿ ಮೂರನೇ ಪಕ್ಷದ ಅಭ್ಯರ್ಥಿಗಳು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು