ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) 11,356.84 ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಇಂಟರ್ಪೋಲ್ ತನ್ನ 'ರೆಡ್' ನೋಟಿಸ್ ಪಟ್ಟಿಯಿಂದ...
Know Moreಮಾರಣಾಂತಿಕ ಕೋವಿಡ್ -19 ಸಾಂಕ್ರಾಮಿಕ ರೋಗವು ಚೀನಾದ ವುಹಾನ್ ಮಾರುಕಟ್ಟೆಯಿಂದ ರಕೂನ್ ನಾಯಿಗಳಲ್ಲಿ ಹುಟ್ಟಿಕೊಂಡಿರಬಹುದು ಎಂದು ವೈರಸ್ ತಜ್ಞರ ಅಂತಾರಾಷ್ಟ್ರೀಯ ತಂಡವೊಂದು...
Know Moreದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ...
Know Moreಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್ ಲೋಡ್ಶೆಡ್ಡಿಂಗ್ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು...
Know Moreಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಸೋಮವಾರ ಮುಂಬೈನ ಸೊಲ್ಲಾಪುರದಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ವರೆಗೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಚಾಲನೆ ಮಾಡಿದರು. ಏಷ್ಯಾದ ಮೊದಲ ಲೋಕೋ ಪೈಲೆಟ್...
Know Moreಇಸ್ಲಾಮಿಕ್ ಸ್ಟೇಟ್ - ಖೊರಾಸನ್ ಪ್ರಾಂತ್ಯ (ಐಎಸ್ಕೆಪಿ) ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಶನಿವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಗಳಿಗೆ ಕ್ರಿಪ್ಟೋ-ಕರೆನ್ಸಿಗಳ ಮೂಲಕ ಹಣ ಪಾವತಿಸಲಾಗಿದೆ ಎಂದು ಭಾನುವಾರ ತಿಳಿಸಿದೆ. ಅಲ್ಲದೆ...
Know Moreಅಮೆರಿಕದ ಜನಪ್ರಿಯ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್ ಆಗಿದೆ. ಇದರಿಂದ ಲಕ್ಷಾಂತರ ಹೂಡಿಕೆದಾರರು ಆತಂಕದಲ್ಲಿದ್ದು, ಜಾಗತಿಕ ಮಾರುಕಟ್ಟೆಗಳು ಕೂಡ ತೀವ್ರ ಕುಸಿತ ಕಂಡಿವೆ. ಬ್ಯಾಂಕ್ ಷೇರುಗಳು ನೆಲಕಚ್ಚಿದ್ದು, ಅಮೆರಿಕದ ಬ್ಯಾಂಕಿಂಗ್ ವಲಯ ಅಕ್ಷರಶ: ತತ್ತರಿಸಿದೆ....
Know Moreಆನ್ಲೈನ್ ಸುರಕ್ಷತಾ ಮಸೂದೆಯ ಅಡಿಯಲ್ಲಿ ಬಳಕೆದಾರರಿಗೆ ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ಸೌಲಭ್ಯವನ್ನು ದುರ್ಬಲಗೊಳಿಸಲು ಒತ್ತಾಯಿಸಿದರೆ ಯುಕೆ ಮಾರುಕಟ್ಟೆಯನ್ನು ತೊರೆಯುವುದಾಗಿ ಮೆಟಾ ಒಡೆತನದ ವಾಟ್ಸಾಪ್...
Know Moreಬಿಸಿಲು ಏರುತ್ತಿರುವಂತೆ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಮತ್ತೆ ಎದುರಾಗುವ ಆತಂಕ ನಿರ್ಮಾಣವಾಗಿದೆ. ಜತೆಗೆ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ವ್ಯಾಪ್ತಿಯಲ್ಲಿಯೂ ನೀರಿನ ಕೊರತೆ...
Know Moreಕೆಲವು ಹಾಲಿ ಶಾಸಕರಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಇಲ್ಲ ಎಂದು ಮಾಜಿ ಸಿಎಂ, ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆ ಪಕ್ಷದಲ್ಲಿ ಸಂಚಲನ...
Know Moreಪಾಕಿಸ್ತಾನದಲ್ಲಿಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಖಜಾನೆ ಖಾಲಿಯಾಗಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಜನರೂ ದೈನಂದಿನ ಆಹಾರಕ್ಕೂ ಪರದಾಡುವಂತಾಗಿದೆ. ಪೆಟ್ರೋಲ್ ದರ ಗಗನಕ್ಕೇರಿದೆ. ಇದಕ್ಕೆಲ್ಲ ಕಾರಣ ಅಲ್ಲಿನ ದುರಾಡಳಿತ. ತೀವ್ರ ಪ್ರವಾಹ ಸ್ಥಿತಿ ಕೊಡುಗೆ...
Know Moreವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ...
Know Moreಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ "ಮೋದಿ ಅಲೆ"ಯನ್ನೇ ಬಂಡವಾಳ ಮಾಡಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಸರ್ವಪ್ರಯತ್ನ...
Know Moreಸರ್ಕಾರಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆ ತಿಳಿಸಿದೆ. ಈ ಮೂಲಕ ಚುನಾವಣೆಯ ಸರಿಹೊತ್ತಿನಲ್ಲಿ...
Know Moreಕರಾವಳಿ ಮತ್ತು ಮಲೆನಾಡಿನ ಗ್ರಾಮಗಳನ್ನು ಹೊಂದಿರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ಕಂಡು ಬಂದಿದೆ. ಇಲ್ಲಿ ಮೂರನೇ ಪಕ್ಷದ ಅಭ್ಯರ್ಥಿಗಳು...
Know MoreGet latest news karnataka updates on your email.