News Kannada
Friday, June 09 2023
ಸಂಪಾದಕರ ಆಯ್ಕೆ

ಲಕ್ನೊ: ರಸ್ತೆಗಳಲ್ಲಿ ಧಾರ್ಮಿಕ ಆಚರಣೆ ಅವಕಾಶವಿಲ್ಲ

Religious rituals will not be allowed on roads
Photo Credit : News Kannada

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ಹಬ್ಬಗಳಾದ ಈದ್, ಅಕ್ಷಯ ತೃತ್ಯ ಮತ್ತು ಪರಶುರಾಮ ಜಯಂತಿಯಂದು ರಸ್ತೆಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರ್ಮಿಕ ಕಾರ್ಯಕ್ರಮಗಳನ್ನು ರಸ್ತೆಗಳಲ್ಲಿ ಆಚರಿಸಲು ಅವಕಾಶ ನೀಡಬಾರದು ಎಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯ ಪ್ರಧಾನ ಗೃಹ ಕಾರ್ಯದರ್ಶಿಸಂಜಯ್ ಪ್ರಸಾದ್ ಮತ್ತು ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಎಡಿಜಿ, ಇನ್ಸ್‌ಪೆಕ್ಟರ್ ಜನರಲ್‌ಗಳು (ಐಜಿ), ಡೆಪ್ಯುಟಿ ಐಜಿ, ಜಿಲ್ಲಾ ಪೊಲೀಸ್ ಮುಖ್ಯಸ್ಥರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ವರ್ಚುವಲ್‌ ಸಭೆಯಲ್ಲಿ ಈ ವಿವರ ನೀಡಿದ್ದಾರೆ.

ಯಾವುದೇ ಸಂದರ್ಭದಲ್ಲೂ ರಸ್ತೆ ಮತ್ತು ಸಂಚಾರಕ್ಕೆ ಅಡ್ಡಿಪಡಿಸಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವವರ ವಿರುದ್ಧ ನಿಗಾವಹಿಸುವಂತೆ ಪೊಲೀಸರು, ಸ್ಥಳೀಯಾಡಳಿತಕ್ಕೆ ಸೂಚಿಸಲಾಗಿದೆ. .

See also  ತ್ರಿಪುರಾದಲ್ಲಿ ಆಫ್ರಿಕನ್‌ ಸ್ಪೈನ್‌ ಫ್ಲೂ ಆತಂಕ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು