ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು...
Know Moreಮಹಾರಾಷ್ಟ್ರ ಸರ್ಕಾರದ ‘ಸ್ವಚ್ಛ ಮುಖ್ ಅಭಿಯಾನ್’ ಬಾಯಿ ಸ್ವಚ್ಛತಾ ಅಭಿಯಾನಕ್ಕೆ ಖ್ಯಾತ ಕ್ರಿಕೆಟ್ ಪಟು ಸಚಿನ್ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ. ಸ್ಮೈಲ್ ಅಂಬಾಸಿಡರ್ ಆಗಿ ನೇಮಕ ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ...
Know Moreನವದೆಹಲಿ: ಕ್ರೀಡಾಪಟುಗಳ ಮೇಲಿನ ದೌರ್ಜನ್ಯ ಕಂಡು ಕಳೆದ ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ ಎಂದು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟು ಅಭಿನವ್ ಬಿಂದ್ರಾ ಹೇಳಿದ್ದಾರೆ. ಭಾನುವಾರ ದೆಹಲಿ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಬಂಧಿಸಿದ್ದು,...
Know Moreಭಾರತ ದೇಶದ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಎತ್ತಿಹಿಡಿದ ಹೆಣ್ಣು ಮಕ್ಕಳು ಮೇ 28 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ದೆಹಲಿ ಪೊಲೀಸರು ಮಹಿಳಾ ಕ್ರೀಡಾ ಪಟುಗಳನ್ನು ಬೂಟಿನಿಂದ ತುಳಿದು ಅವಮಾನ ಮಾಡಿ, ಹಿಗ್ಗಮುಗ್ಗ...
Know Moreದೆಹಲಿಯಲ್ಲಿ ಕ್ರೀಡಾಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು...
Know Moreಮಲೇಷಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ ಕ್ರೀಡಾ ಕೂಟದಲ್ಲಿ ಕೋಟದ ದಿನೇಶ್ ಗಾಣಿಗ ಅವರಿಗೆ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಸೇರಿ ಒಟ್ಟು ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ...
Know Moreಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಫಿನ್ಲ್ಯಾಂಡ್ನ ಕುರ್ಟೇನ್ನಲ್ಲಿ ತರಬೇತಿ ಪಡೆಯುವ ಪ್ರಸ್ತಾವನೆಗೆ ಕ್ರೀಡಾ ಸಚಿವಾಲಯದ ಮಿಷನ್ ಒಲಿಂಪಿಕ್ ಸೆಲ್ (ಎಂಒಸಿ) ಗುರುವಾರ ಅನುಮೋದನೆ...
Know Moreಇಲ್ಲಿನ ಬಿಬಿಡಿ ಬ್ಯಾಡ್ಮಿಂಟನ್ ಹಾಲ್ನಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಹಿಳಾ ತಂಡ ಟೇಬಲ್ ಟೆನಿಸ್ ನಲ್ಲಿ ಕ್ವಾರ್ಟರ್ಫೈನಲ್ ಸ್ಥಾನ...
Know Moreಮಲೇಷಿಯಾ ಸಿಂಗಾಪುರದಲ್ಲಿ ಮೇ.26 ಮತ್ತು ಮೇ.27 ರಂದು ನಡೆಯಲಿರುವ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ್ ಗಾಣಿಗ ಮಲೇಷಿಯಾಕ್ಕೆ ಪ್ರಯಾಣ...
Know Moreಹೊಸದಿಲ್ಲಿ: ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ನಾರ್ಕೋ ಪರೀಕ್ಷೆ ಅಥವಾ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್...
Know Moreಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು ಬಿಜೆಪಿ ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ...
Know Moreಕೇರಳದ ಕೊಲ್ಲಂ ಮೂಲದ 38 ವರ್ಷದ ಶೀಬಾ ಅವರು ಗೋಡಂಬಿ ಕಾರ್ಖಾನೆಗಳು ಮತ್ತು ಹತ್ತಿರದ ಕೃಷಿಭೂಮಿಗಳಲ್ಲಿ ಕೆಲಸ ಮಾಡುವ ಮೂಲಕ ಜೀವನ...
Know Moreಐಪಿಎಲ್ 2023 ರ ಅಧಿಕೃತ ಡಿಜಿಟಲ್ ಸ್ಟ್ರೀಮಿಂಗ್ ಪಾಲುದಾರ ಜಿಯೋ ಸಿನಿಮಾ ಐಪಿಎಲ್ ವೀಕ್ಷಕರ ಸಂಖ್ಯೆಯಲ್ಲಿ ಹೊಸ ಸ್ಟ್ರೀಮಿಂಗ್ ದಾಖಲೆ...
Know Moreನವದೆಹಲಿ: ಗ್ಲೋಬಲ್ ಚೆಸ್ ಲೀಗ್ ಆಯೋಜಿಸಿದ್ದ ಅಂತರ ಶಾಲಾ ಚೆಸ್ ಪಂದ್ಯಾವಳಿಯಲ್ಲಿ ಸರ್ದಾರ್ ಪಟೇಲ್ ವಿದ್ಯಾಲಯ ಮತ್ತು ಪಿತಾಂಪುರದ ಬಾಲ ಭಾರತಿ ಶಾಲೆ ಕ್ರಮವಾಗಿ III-V ತರಗತಿ ಮತ್ತು VI-VIII ತರಗತಿ ವಿಭಾಗಗಳಲ್ಲಿ ವಿಜೇತರಾಗಿ...
Know Moreತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸೋಮವಾರ ವಿಶ್ವ ಚೆಸ್ ಫೆಡರೇಶನ್ ಗ್ರ್ಯಾಂಡ್ ಮಾಸ್ಟರ್ ಪ್ರಶಸ್ತಿಯನ್ನು ಪಡೆದ 16 ವರ್ಷದ ಉಪ್ಪಳ ಪ್ರಣೀತ್ಗೆ 2.5 ಕೋಟಿ ರೂ. ಪ್ರೋತ್ಸಾಹ ನಗದು ಘೋಷಿಸಿದ್ದಾರೆ. ಅತ್ಯಂತ ಕಿರಿಯ...
Know MoreGet latest news karnataka updates on your email.