News Kannada
Thursday, March 30 2023

ಕ್ರೀಡೆ

ಕ್ರಿಕೆಟಿಗ ರಿಷಭ್ ಪಂತ್ ಉತ್ತರಾಖಂಡದ ರಾಯಭಾರಿಯನ್ನಾಗಿ ನೇಮಕ

Rishabh Pant becomes the first batsman to score a century in ODI cricket
Photo Credit :

ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಉತ್ತರಾಖಂಡದ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಯುವಕರನ್ನು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ಅವಶ್ಯ ಇದ್ದು, ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ರಿಷಭ್ ಪಂತ್ ಅವರನ್ನು ನೇಮಿಸಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಈ ಬಗ್ಗೆ ರಿಷಭ್ ಪಂತ್ ಟ್ವೀಟ್ ಮಾಡಿ ಹರ್ಷವ್ಯಕ್ತಪಡಿಸಿದ್ದು, ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿರುವುದು ನನಗೆ ಹೆಮ್ಮೆಯ ವಿಷಯ ಎಂದಿದ್ದಾರೆ.

ಈ ಅವಕಾಶ ನೀಡಿದ್ದಕ್ಕೆ ಸಿಎಂ ಧಾಮಿ ಅವರಿಗೆ ಧನ್ಯವಾದಗಳು. ಆರೋಗ್ಯ ಹಾಗೂ ಕ್ರೀಡೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಾನು ಮಾಡುತ್ತೇನೆ. ಭಾರತ ಫಿಟ್ ಆಗಿರಲಿ ಎಂದು ನೀವು ತೆಗೆದುಕೊಳ್ಳುತ್ತಿರುವ ಈ ನಿರ್ಧಾರಗಳು ನಮಗೆಲ್ಲ ಖುಷಿ ನೀಡಿದೆ ಎಂದಿದ್ದಾರೆ.

See also  ನಾಳೆಯಿಂದ ಪ್ರೋ ಕಬಡ್ಡಿ ಫೈಟ್: ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌-ಮುಂಬಾ ಹಣಾಹಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು