ಅಗರ್ತಲ,ನ.22 :ತ್ರಿಪುರ ರಾಜ್ಯದ ಅಗರ್ತಲಾದ ಮಹಾರಾಜ ಬಿರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಬ್ಯಾಗ್ವೊಂದು ಪತ್ತೆಯಾಗಿದ್ದು, ಸ್ಪೋಟಕಗಳಿರುವ ಶಂಕೆ ಮೇರೆಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಕ್ವಾಡ್ ಮತ್ತು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸ್ಫೋಟಕಗಳನ್ನು ಪತ್ತೆ ಮಾಡಲು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಪರಿಶೀಲನೆ ನಂತರ ಸತ್ಯಾಂಶ ತಿಳಿಸಲಾಗುವುದು ಎಂದು...
Know MoreGet latest news karnataka updates on your email.