ನಗರದ ನಂದನಗದ್ದಾದ ಸುಮಾರು 4 ವರ್ಷದ ಮಗುವೊಂದು ಅಪರೂಪದ ಕಾಯಿಲೆಯೊಂದಕ್ಕೆ ತುತ್ತಾಗಿದೆ. ಪ್ರೇಮಾನಂದ ಕಾಂಬ್ಳೆ ಹಾಗೂ ಪ್ರಜ್ಞಾ ಕಾಂಬ್ಳೆ ದಂಪತಿಯು ನಂದನಗದ್ದಾದ ನಾಗನಾಥ ದೇವಸ್ಥಾನದ ಹತ್ತಿರದ ಪುಟ್ಟ ಗುಡಿಸಿಲಿನಂಥ ಮನೆಯೊಂದರಲ್ಲಿ ವಾಸಿಸುತ್ತಿದ್ದು, ಅವರ 4 ವರ್ಷದ ಮಗು ಮುದ್ದು ಮುದ್ದಾಗಿ ಆಡಿಕೊಂಡು ಬೆಳೆಯುತ್ತಿತ್ತು. ಆದರೆ ಏಳು ತಿಂಗಳುಗಳ ಹಿಂದೆ ಕಿವಿಯ ಹಿಂಬದಿಯಲ್ಲಿ ಆದ ಒಂದು ಚಿಕ್ಕ...
Know MoreGet latest news karnataka updates on your email.