ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಬೆಳೆಗಳು ಒಣಗುತ್ತಿವೆ. ಅಲ್ಲದೆ ಕುಡಿಯುವ ನೀರಿಗೆ ಹಾಹಾಕಾರದ ಸ್ಥಿತಿಯಿದೆ. ಈ ನಡುವೆ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಸಮುದ್ರಮಟ್ಟದಲ್ಲಿ ಟ್ರಫ್(ಗಾಳಿಯ ಚಲನೆಯಿಂದ ವಾತಾವರಣದಲ್ಲಿ ಉಂಟಾಗುವ ಪರಿಣಾಮ) ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಹಿಂಗಾರು ಮಳೆ ಅಬ್ಬರ ಜೋರಾಗುವ ಸಾಧ್ಯತೆಯಿದೆ. ಅಲ್ಲದೇ ಸುಳಿಯ ಪ್ರಭಾವವು ಜಾಸ್ತಿಯಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿಗೆ...
Know Moreಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪೊಲೀಸ್ ಇಲಾಖೆ ದಿನೇ ದಿನೇ ಅಲರ್ಟ್ ಆಗುತ್ತಿದೆ. ಈಗಾಗಲೇ ಜಿಲ್ಲೆಯಾದ್ಯಂತ 17ಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು...
Know Moreದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇದ್ದು ಜಿಲ್ಲೆಯಾದ್ಯಂತ ನಾಳೆ ರೆಡ್ ಅಲರ್ಟ್...
Know MoreGet latest news karnataka updates on your email.