ಕಲ್ಲಡ್ಕ ಸಮೀಪದ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗವು ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಲ್ಲಿ, ಮಾದಕಟ್ಟೆ ಈಶ್ವರ ಭಟ್ ಅವರ ಉಪಸ್ಥಿತಿ ಯಲ್ಲಿ ಡಿ.22 ರಿಂದ ಡಿ.26 ವರೆಗೆ ನೆರವೇರಲಿದೆ ಎಂದು ಜೀರ್ಣೋದ್ಧಾರ ಸಮಿತಿ...
Know MoreGet latest news karnataka updates on your email.