ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಫೆ.20ರಂದು ಬೆಳಗ್ಗೆ ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯಲು ಆರಂಭಿಸಿದ "ಆಫರೇಷನ್ ಎಲಿಫೆಂಟ್" ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಸುದ್ದಿ ಪ್ರಚಾರವಾಗಿದ್ದು, ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದ್ದು, ಕಾರ್ಯಾಚರಣೆ ಸ್ಧಗಿತ ಮಾಡಿಲ್ಲ ಎಂಬುದಾಗಿ ಜಿಲ್ಲಾ ಅರಣ್ಯ ಅಧಿಕಾರಿ ದಿನೇಶ್ ಅವರು ಮಾಧ್ಯಮಗಳಿಗೆ...
Know MoreGet latest news karnataka updates on your email.