ಕಳಿಯ ಗ್ರಾಮದ ಬದಿನಡೆ ಮತ್ತು ಮಂಜಲಡ್ಕ ಪರಿವಾರ ದೈವಗಳ ಸಾನಿಧ್ಯದಲ್ಲಿ ಡಿ.21 ರಿಂದ 26 ರವರೆಗೆ ನಡೆಯಲಿರುವ ಕಳಿಯ ಬದಿನಡೆಯಲ್ಲಿ ಉಳ್ಳಾಕುಲು-ಉಳ್ಳಾಲ್ತಿ ರಕ್ತೇಶ್ವರೀ, ಮಹಿಷಂತಾಯ, ಅಂಗಣ ಪಂಜುರ್ಲಿ ದೈವಗಳ ಮತ್ತು ಮಂಜಲಡ್ಕ ದೈವಸ್ಥಾನದಲ್ಲಿ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ ಹಾಗೂ ಕಲ್ಕುಡ ದೈವಗಳ ಪ್ರತಿಷ್ಠಾ ಮಹೋತ್ಸವ ಕಲಶಾಭಿಷೇಕ ಮತ್ತು ನರ್ತನ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ...
Know MoreGet latest news karnataka updates on your email.