News Karnataka Kannada
Friday, April 19 2024
Cricket
ಆರೋಗ್ಯದಲ್ಲಿ ಚೇತರಿಕೆ

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಜನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ

31-Oct-2021 ತಮಿಳು

ಚೆನ್ನೈ : ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ನಡೆಸಲಾದ ಶಸ್ತ್ರಚಿಕಿತ್ಸೆಯಿಂದ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಳ್ಳುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಇಂದು ರಜನಿಕಾಂತ್‌ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿರುವುದಾಗಿ ವರದಿಯಾಗಿದೆ. ಇಲ್ಲಿನ ಕಾವೇರಿ ಆಸ್ಪತ್ರೆಯಲ್ಲಿ ರಜನಿಕಾಂತ್‌ (70) ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಮನೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು