ರಾಷ್ಟ್ರ ರಾಜಧಾನಿಯಲ್ಲಿ ಬೆಂಕಿ ದುರಂತಗಳು ಹೆಚ್ಚುತ್ತಿವೆ. ಡೈಲಿ ಫಾರ್ಮ್ ಒಂದಕ್ಕೆ ಬೆಂಕಿ ತಗುಲಿದ ಪರಿಣಾಮ ಸುಮಾರು ಇಪ್ಪತ್ತು ಹಸುಗಳು ಸುಟ್ಟು ಕರಕಲಾದ ಭೀಕರ ದುರ್ಘಟನೆ ಜರುಗಿದೆ. ಬೆಂಕಿ ತಗುಲಿರುವುದು ಬೆಳಕಿಗೆ ಬಂದ ತಕ್ಷಣ ಮಧ್ಯಾಹ್ನ 1.25 ರ ಸುಮಾರಿಗೆ ರೋಹಿಣಿಯ ಸಾವ್ಡಾ ಗ್ರಾಮದ ಡೈರಿ ಫಾರ್ಮ್ನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲು ಆರಂಭಿಸಿದೆವು ಎಂದು ಅಗ್ನಿಶಾಮಕ...
Know MoreGet latest news karnataka updates on your email.