ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆ ಈಗಾಗಲೇ ಭದ್ರತಾ ಸಂಬಂಧಿ ಕಾರ್ಯಗಳು ಆರಂಭವಾಗಿದ್ದು, ಹಲವು ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದೆ. ಶ್ರೀನಗರದಲ್ಲಿ ಸಂಚರಿಸು ವಾಹನ ಮತ್ತು ವಾಹನ ಸವಾರರ ಗುರುತಿನ ಚೀಟಿಯನ್ನು...
Know MoreGet latest news karnataka updates on your email.