News Karnataka Kannada
Friday, March 29 2024
Cricket

ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಬಲಿ

28-Oct-2021 ಜಮ್ಮು-ಕಾಶ್ಮೀರ

ಶ್ರೀನಗರ, ಅ.28 : ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಸೇನೆಗೆ ಬಲಿಯಾದ ಉಗ್ರನ ಬಳಿ ಇದ್ದ ಪಿಸ್ತೂಲ್,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು