News Karnataka Kannada
Thursday, April 25 2024
Cricket

ಸೇನಾ ಹೆಲಿಕಾಪ್ಟರ್ ಅಪಘಾತ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

21-Sep-2021 ಜಮ್ಮು-ಕಾಶ್ಮೀರ

ಉಧಂಪುರ್ :  ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಮಂಜು ಮುಸುಕಿದ ವಾತಾವರಣದಿಂದ ಹೆಲಿಕಾಪ್ಟರ್ ಅಪಘಾತವಾಗಿದೆ ಎನ್ನಲಾಗಿದೆ. ಪೊಲೀಸರಿಗೆ ಈಗಾಗಲೇ ಮಾಹಿತಿ ದೊರೆತಿದ್ದು, ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಕಳುಹಿಸಲಾಗಿದೆ. ಮಂಜಿನ ವಾತಾವರಣದಿಂದ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತಕ್ಕೀಡಾಗಿದೆಯೋ ಅಥವಾ ನೆಲಕ್ಕಪ್ಪಳಿಸಿದೆಯೋ ಮಾಹಿತಿ ದೊರೆತಿಲ್ಲ. ಪೈಲಟ್ ಮತ್ತು ಸಹ ಪೈಲಟ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು