ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ಕೈಗೆತ್ತಿಕೊಂಡ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಜಿಲ್ಲೆಯ ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೋನಪ್ಪ ಸೇರಿದಂತೆ ಮೂವರು ಎಂಜಿನಿಯರ್ಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಅಮಾನತು...
Know Moreಚಂದ್ರಯಾನ 3 ಉಡ್ಡಯನ ವಾಹನ ತಯಾರಿ ಮಾಡಿದ ಎಂಜಿನಿಯರ್ ಗಳಿಗೆ 17 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಕಾಂಗ್ರೆಸ್...
Know Moreಅಮೆರಿಕದಲ್ಲಿ ಎಂಜಿನಿಯರ್ ಆಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವ ಘಟನೆ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6)...
Know More15 ಲಕ್ಷ ರೂ.ಗಳ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗ್ರಾಮ ಮೂಲದ ಖಾಸಗಿ ಕಂಪನಿಯೊಂದರ ನಿವಾಸಿ ಎಂಜಿನಿಯರ್ ಮತ್ತು ಲಂಚ ನೀಡಿದ ವ್ಯಕ್ತಿ ಸೇರಿದಂತೆ ಇತರ ಮೂವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ...
Know Moreಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರ್ ಒಬ್ಬರನ್ನು ಕೇರಳ ಜಾಗೃತ ದಳದ ಅಧಿಕಾರಿಗಳು ...
Know MoreGet latest news karnataka updates on your email.