ಮೂಡುಬಿದಿರೆ: ಪ್ರತಿಯೊಬ್ಬರ ಭವ್ಯ ಭವಿತವ್ಯ ಅವರ ವಿದ್ಯಾರ್ಥಿ ಜೀವನದಲ್ಲಿ ರೂಪಿತಗೊಳ್ಳುತ್ತದೆ. ಶೈಕ್ಷಣಿಕ ಜೀವನದ ಪ್ರತಿ ಕ್ಷಣವನ್ನು ಸದುಪಯೋಗ ಪಡಿಸಿಕೊಂಡು, ಗುರಿಯೆಡೆಗೆ ಅಹರ್ನಿಶಿ ಶ್ರಮಿಸಿದಾಗ ಸುಂದರ ನಾಳೆಗಳು ನಿರ್ಮಾಣಗೊಳ್ಳುತ್ತವೆ ಎಂದು ಮಂಗಳೂರು ನಗರ ಪೋಲೀಸ್ ಕಮೀಷನರ್ ಎನ್. ಶಶಿಕುಮಾರ್ ಐಪಿಎಸ್ ತಿಳಿಸಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳ ಪ್ರವೇಶಾತಿ ಕರ್ಯಕ್ರಮ- ‘ಆಳ್ವಾಸ್ ಆಗಮನ...
Know MoreGet latest news karnataka updates on your email.