೭೫ ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್ಸಿಸಿ ಕೆಡೆಟ್ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ ಪಥಸಂಚಲನ, ಗಾರ್ಡ್ಆಫ್ ಹಾನರ್, ಪ್ರಧಾನ ಮಂತ್ರಿ ರ್ಯಾಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್ಸಿಸಿ ಕೆಡೆಟ್ಗಳು ಪ್ರಾಶಸ್ಯ ಪಡೆದಿದ್ದು. ನೇವಲ್ ವಿಭಾಗದಿಂದ ಕೆಡೆಟ್ ತರುಣ್ಎಸ್, ಆರ್ಮಿ ವಿಭಾಗದಿಂದ...
Know Moreನವದೆಹಲಿಯಲ್ಲಿ ಜರುಗಿದ 2023 ನೇ ಸಾಲಿನ ಗಣರಾಜ್ಯೋತ್ಸವ ಪೆರೇಡ್ ಭಾಗವಹಿಸಿದ ಕರ್ನಾಟಕ ಮತ್ತು ಗೋವಾ ರಾಜ್ಯದ ಎನ್ ಸಿ ಸಿ ಕೆಡಿಟ್ ಗಳೊಂದಿಗೆ ಫೋಟೋ ಸೆಶನ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know Moreಕರ್ನಾಟಕ ಏರ್ ಎಸ್ಕ್ಯೂಎನ್ ಎನ್ ಸಿ ಸಿ, ಮಂಗಳೂರು ತನ್ನ ವಾರ್ಷಿಕ ತರಬೇತಿ ಶಿಬಿರವನ್ನು ಹಿರಿಯ ವಿಭಾಗ / ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗ / ಜೂನಿಯರ್ ವಿಭಾಗ / ಜೂನಿಯರ್ ವಿಭಾಗ...
Know Moreಉಜಿರೆಯ ಶ್ರೀ.ಧ.ಮ ಕಾಲೇಜಿನ ಎನ್.ಸಿ.ಸಿ ಆಮಿ೯ ಘಟಕದ ವತಿಯಿಂದ ಕೆಡೆಟ್ಸಗಳಿಗೆ ಒಬ್ಸ್ಟಿಕಲ್ಸ್ ತರಬೇತಿ ಹಾಗೂ ಟೆಂಟ್ ಕಟ್ಟುವ ಶಿಬಿರವನ್ನು ಇತ್ತೀಚೆಗೆ ಮಹಾವೀರ ಕಾಲೇಜು ಮೂಡಬಿದ್ರೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಅವರು...
Know MoreGet latest news karnataka updates on your email.