ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ. ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ ಕಾರ್ಮಿಕ ವರ್ಗವನ್ನೇ ಇನ್ನಿಲ್ಲವಾಗಿಸಲು ವ್ಯವಸ್ಥಿತ...
Know MoreGet latest news karnataka updates on your email.