ಕ್ರೀಡೆಗಳು ಮತ್ತು ಆಟಗಳನ್ನು, ಸಾರ್ವಜನಿಕ ವಲಯದ ಘಟಕಗಳಲ್ಲಿ ಉತ್ತೇಜಿಸುವ / ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಭಾರತ ಸರ್ಕಾರದ ಉಕ್ಕು ಸಚಿವಾಲಯ, ನವದೆಹಲಿ, ಇವರ ನಿರ್ದೆಶನದ ಮೇರೆಗೆ, ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ – ೭೫ ವರ್ಷಗಳ ಭಾರತೀಯ ಸ್ವಾತಂತ್ರ್ಯದ ಸ್ಮರಣಾರ್ಥವಾಗಿ, ಕೆಐಓಸಿಎಲ್ ಲಿಮಿಟೆಡ್ ಕಂಪೆನಿಯ ವತಿಯಿಂದ (ಸಾರ್ವಜನಿಕ ವಲಯ) ಎರಡು ದಿನದ ರಾಷ್ಟ್ರೀಯ ಮಟ್ಟದ –...
Know MoreGet latest news karnataka updates on your email.