ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕಾ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಸಮಾರಂಭದಲ್ಲಿ ವರ್ಚುಯಲ್ ಆಗಿ ಪಾಲ್ಗೊಂಡು ಮಾತನಾಡಿದರು. PHOTO CREDIT : G.Mohan, Photojournalist, Bengaluru...
Know MoreGet latest news karnataka updates on your email.