ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ರಾಜ್ಯದ ಹಾಗೂ ಜನತೆಯ ಬಗ್ಗೆ ವಿಶೇಷ ಗೌರವ ಹೊಂದಿದ್ದರು.ದೂರದೃಷ್ಟಿ ಹಾಗೂ ಬದ್ಧತೆಯ ಆಡಳಿತಕ್ಕೆ ಹೆಸರಾದ ಇವರು ಕನ್ನಡ ಮತ್ತು ಕರ್ನಾಟಕದ ಅಭಿವೃದ್ದಿ ಶಕೆಯ ಹರಿಕಾರ. ಶಿಕ್ಷಣ ಸಂಸ್ಥೆಗಳ ಸಹಿತ ಸಮಾಜಕ್ಕೆ ಉಪಯೋಗವಾಗುವ ಅನೇಕ ಸಂಸ್ಥೆಗಳನ್ನು ಆರಂಭಿಸಿದ ಅವರು 1915ರಲ್ಲೆ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ್ದರು."ಎಂದು ಎಸ್ ಡಿ ಎಂ ಸ್ವಾಯತ್ತ...
Know Moreಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಜಿರೆಯ ಲೇಖಕ ಹಾಗೂ ಉಪನ್ಯಾಸಕ ಎಂ.ಪಿ.ಶ್ರೀನಾಥ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಪುನರಾಯ್ಕೆಯಾಗಿದ್ದಾರೆ. ಶ್ರೀನಾಥ್ 1,489...
Know MoreGet latest news karnataka updates on your email.