News Karnataka Kannada
Friday, March 29 2024
Cricket

ಶಿವಮೊಗ್ಗ: ಇಂದಿನಿಂದ ಭದ್ರಾವತಿಯಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ

13-Dec-2022 ಶಿವಮೊಗ್ಗ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಹಾಗೂ ಪ್ರಶಾಂತಿ ಸೇವಾ ಟ್ರಸ್ಟ್, ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಭದ್ರಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 13ರಂದು ಬೆಳಿಗ್ಗೆ 10ರಿಂದ ಭದ್ರಾವತಿಯ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು...

Know More

ಮೈಸೂರು: ರಾಷ್ಟ್ರಮಟ್ಟದ ಕಲೋತ್ಸವದಲ್ಲಿ ಮಿಂಚಿದ ವಿದ್ಯಾರ್ಥಿನಿಯರು

21-Jan-2022 ಮೈಸೂರು

ಭಾರತ ಸರ್ಕಾರದ ಎನ್.ಸಿ.ಇ.ಆರ್.ಟಿ. ಆಯೋಜಿಸಿದ ರಾಷ್ಟ್ರಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯ ಅವರು ದೃಶ್ಯಕಲಾ 3-ಡಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು