ಬೆಂಗಳೂರು : ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ-2021 ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮೂಲಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು...
Know MoreGet latest news karnataka updates on your email.