ಮೂಡುಬಿದಿರೆ: ನಮ್ಮ ಮನಸ್ಸುನ್ನು ಗುರಿಯೆಡೆಗೆ ಕೇಂದ್ರೀಕರಿಸಿ ಕರ್ಯಪ್ರವೃತ್ತರಾದರೆ ಈ ಜನತ್ತಿನಲ್ಲಿ ಯಾವುದೂ ಅಸಾಧ್ಯವಲ್ಲ. ಯಶಸ್ಸು ನಾವು ಅದನ್ನು ಎಷ್ಟು ಶ್ರಮದಿಂದ ಸಾಧಿಸಲು ಬಯಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಕಾರ್ಗಿಲ್ ವೀರ ಯೋಧ ನವೀನ್ ನಾಗಪ್ಪ ತಿಳಿಸಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶಾತಿ ಕರ್ಯಕ್ರಮ- ‘’ಆಳ್ವಾಸ್ ಆಗಮನ ೨೦೨೧-೨೨’’ ರ ನಾಲ್ಕನೇ...
Know MoreGet latest news karnataka updates on your email.