ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಾಲೀನ್ಯ ರಹಿತ ಸರ್ವತೋಮುಖ ಅಭಿವೃದ್ಧಿಗೆ ಕಳೆದ 22 ವರ್ಷಗಳಿಂದ ಹೋರಾಟ ನಡೆಸುತ್ತಾ ಯಶಸ್ವಿಯೊಂದಿಗೆ ಸಾಧನೆಯನ್ನು ಮಾಡುತ್ತಾ ಜಿಲ್ಲೆಗಳನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯುತ್ತಿರುವ ಮುಂಬಯಿಯ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ಯ ವತಿಯಿಂದ ಮಾ. 7 ರಂದುಕರಾವಳಿ ಕರ್ನಾಟಕದ ಕೈಗಾರೀಕರಣದ ಬಗ್ಗೆ ಸಂವಾದ ಕಾರ್ಯಕ್ರಮವು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ...
Know MoreGet latest news karnataka updates on your email.