ಚನ್ನಗಿರಿ : ತಾಲ್ಲೂಕಿನ ಕೆಂಗಾಪುರ- ದೊಡ್ಡಘಟ್ಟ ಗ್ರಾಮಗಳ ಮಧ್ಯೆ ಇರುವ ನೆಲಮಟ್ಟದ ಸೇತುವೆ ಶನಿವಾರ ಬಿದ್ದ ಭಾರಿ ಮಳೆಗೆ ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಪ್ರತಿ ಮಳೆಗಾಲದಲ್ಲೂ ಈ ಸೇತುವೆಯ ಮೇಲೆ ಮಳೆಯ ನೀರು ಹರಿದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಎತ್ತರದ ಸೇತುವೆ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಂಗಾಪುರ- ದೊಡ್ಡಘಟ್ಟ ಸಂಪರ್ಕ ಸೇತುವೆಯ...
Know MoreGet latest news karnataka updates on your email.