ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ವಿಶ್ವಕರ್ಮ ದಿನಾಚರಣೆಯ ದಿನದಂದು, ವಿಶ್ವಕರ್ಮ ಯೋಜನೆಯನ್ನು ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ...
Know Moreಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಭದ್ರತೆಗೆ ಇನ್ನಷ್ಟು ಒತ್ತು ನೀಡಲಾಗುತ್ತಿದೆ. ದಿಲ್ಲಿ ಪೊಲೀಸರು ಐತಿಹಾಸಿಕ ಕೆಂಪು ಕೋಟೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬರೋಬ್ಬರಿ 1,000 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ...
Know Moreಪ್ರಧಾನಿ ನರೇಂದ್ರ ಮೋದಿ ಅವರು ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಗುರುವಾರ (ಏಪ್ರಿಲ್ 21) ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ...
Know MoreGet latest news karnataka updates on your email.