ಜನ ಸಾಮಾನ್ಯರಿಗೆ ಸಹಾಯ ಮಾಡುವುದಾಗಿ ಸಮಾಜ ಸೇವಕನ ಮುಖವಾಡ ಧರಿಸಿರುವ ಕೆ.ಜಿ.ಎಫ್ ಬಾಬು (ಗುಜರಿ ಬಾಬು) ಬೆಂಗಳೂರಿನ ಕೆ.ಎಚ್. ರಸ್ತೆಯ ಎಂ.ಟಿ.ಆರ್ ಹೊಟೇಲ್ ಎದುರು ವಕ್ಫ್ ಮಂಡಳಿಗೆ ಸೇರಿದ ಬಡಾ ಮಕಾನ್ ದರ್ಗಾದ 33 ಸಾವಿರ ಚದರಡಿ ಭೂಮಿಯನ್ನು ಬೆದರಿಕೆ, ಮಾರಕಾಸ್ತ್ರಗಳ ಬಳಕೆ, ಕಾನೂನು ಬಾಹಿರ ಕ್ರಮಗಳ ಮೂಲಕ ಸ್ವಾಧೀನಪಡಿಸಿಕೊಂಡಿದ್ದು, ಇವರ ವಿರುದ್ಧ ಸಾಮಾಜಿಕ ಕಾರ್ಯಕರ್ತ...
Know MoreGet latest news karnataka updates on your email.